• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅಂಕೋಲಾ : ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಹೃದಯಘಾತದಿಂದ ಹೊನ್ನಿಕೇರಿಯ ಯುವಕ ಬಲಿ.

Kannada News Desk by Kannada News Desk
June 14, 2024
in ಉತ್ತರ ಕನ್ನಡ
0
ಅಂಕೋಲಾ : ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಹೃದಯಘಾತದಿಂದ ಹೊನ್ನಿಕೇರಿಯ ಯುವಕ ಬಲಿ.
0
SHARES
3.1k
VIEWS
WhatsappTelegram Share on FacebookShare on TwitterLinkedin

ಅಂಕೋಲಾ : ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಹೃದಯಘಾತದಿಂದ ಹೊನ್ನಿಕೇರಿಯ ಯುವಕ ಬಲಿ.

ಅಂಕೋಲಾ : ಇಲ್ಲಿನ ಹೊನ್ನಿ ಕೇರಿಯ ನಿವಾಸಿಯಾದ ನಿಲೇಶ್ ಸುರೇಶ್ ನಾಯ್ಕ ಪ್ರಾಯ 37 ವರ್ಷದ ಯುವಕ ಕೆಳಬಜಾರ್ ರೋಡಿನಲ್ಲಿರುವ ತಮ್ಮ ಅಂಗಡಿಯಲ್ಲಿ ಎಂದಿನಂತೆ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಬೆಳಗ್ಗೆ 11 ಗಂಟೆಯ ಸುಮಾರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡು ಸ್ಥಳದಲ್ಲಿ ಕುಸಿದು ಬಿದ್ದು ತಾಲೂಕ ಆಸ್ಪತ್ರೆಗೆ ಸೇರಿಸುವ ಮುಂಚೆಯೇ ಮೃತಪಟ್ಟ ಘಟನೆ ನಡೆದಿದೆ .

ಮೃತ ನಿಲೇಶ್ ನಾಯ್ಕ ಮದುವೆಯಾಗಿ ಕೇವಲ 2ವರ್ಷವಾಗಿತ್ತು.. ಇವರಿಗೆ ಮುದ್ದಾದ ಆರು ತಿಂಗಳ ಗಂಡು ಮಗು ಜನಿಸಿತ್ತು..
ತನ್ನ ತಂದೆ ತಾಯಿ ಹೆಂಡತಿ ಮಕ್ಕಳನ್ನು ಸಲಹುವ ಗುರುತರ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದ ನಿಲೇಶ್ ನಾಯ್ಕ್ ವಿಧಿ ಆಟಕ್ಕೆ ಬಲಿಯಾಗಿದ್ದಾನೆ.

ಸೌಮ್ಯ ಸ್ವಭಾವದ ಈತನು ಎಲ್ಲಾ ಸಮಾಜದ ಜನರೊಂದಿಗೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಂಡಿದ್ದ.. ಯಾವುದೇ ದುಶ್ಚಟ ಇಲ್ಲದ ಈತನ ಸಾವು ಹೊನ್ನಿಕೇರಿ ಊರಿನಲ್ಲಿ ಶೋಕದ ವಾತಾವರಣ ಉಂಟುಮಾಡಿದೆ..

ಮೃತರು ಪತ್ನಿ ಮಗು.ತಂದೆ.ತಾಯಿ. ಸಹೋದರ ಸಹೋದರಿಯರನ್ನು ಅಗಲಿದ್ದಾರೆ.

ನಿಲೇಶ್ ನಾಯ್ಕ್ ಶವವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದು ನಂತರ ಮುಂದಿನ ಕ್ರಿಯಾ- ಕರ್ಮಗಳನ್ನು ವಿಧಿ ವಿಧಾನಗಳೊಂದಿಗೆ ನಡೆಸಲಾಗುತ್ತದೆ.

ಗೆಳೆಯರ ಕಂಬನಿ : ಬಂಗಾರದ ಮನುಷ್ಯನಂತಿದ್ದ್ ಸ್ನೇಹಿತನನ್ನು ಕಳೆದುಕೊಂಡ ದುಃಖದಲ್ಲಿ ಸುಭಾಷ್ ನಾಯ್ಕ್. ಪ್ರಸಾದ್ ನಾಯ್ಕ. ಅನಂತ ಬೇಳಾ. ಉದ್ಯಮಿ ಲಕ್ಷ್ಮಣ್ ಗಾಂವಕರ್ ತೆಂಕಣಕೇರಿ. ಹಾಗೂ ಅಪಾರ ಬಂಧು ಬಳಗ. ಹೊನ್ನಿ ಕೇರಿಯ ಸಮಸ್ತ ನಾಗರಿಕರು ಮೃತರ ಆತ್ಮಕ್ಕೆ ಶಾಂತಿ ಸಿಗಲಿ ದೇವರಲ್ಲಿ ಪ್ರಾರ್ಥಿಸಿ ಕಂಬನಿ ಮಿಡ್ದಿದ್ದಾರೆ.

ಕೆಲವು ದಿನಗಳ ಹಿಂದೆ ಇದೇ ಊರಿನ ಕಟ್ಟು ಮಸ್ತಾದ ಯುವಕ ನವೀನ್ ನಾಯ್ಕ ನಾಯಿ ಅಡ್ಡ ಬಂದು ಮೃತಪಟ್ಟ ಸಾವಿನ ನೆನಪು ಮಾಸುವ ಮುನ್ನವೇ ಇದೇ ಊರಿನ ಮತ್ತೊಬ್ಬ ಒಳ್ಳೆಯ ವ್ಯಕ್ತಿತ್ವದ ನಿಲೇಶ್ ನಾಯ್ಕನ ಸಾವು ನಿಜಕ್ಕೂ ದುರಂತವೇ ಸರಿ.

Related

Previous Post

ಭಟ್ಕಳ ತಾಲೂಕಿನಲ್ಲಿ ಯಾರ ಭಯವಿಲ್ಲದೆ ರಾಜಾರೋಷವಾಗಿ ಜೋರಾಗಿ ನಡೆಯುತ್ತಿರುವ ಓಸಿ ಮಟ್ಕಾ ದಂಧೆ

Next Post

ತನ್ನ ಮೇಲೆ ಪೆಟ್ರೊಲ್ ಸುರಿದುಕೊಂಡು ಜೋಯಿಡಾ ಪೊಲೀಸ್ ಠಾಣೆಯ ಮುಂದೆ ಬೆಂಕಿ ಹಚ್ಚಿಕೊಂಡ ಆತ್ಮಹತ್ಯೆಗೆ ಯತ್ನಿಸದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಬೆಳಗಾವಿ ಆಸ್ಪತ್ರೆಯಲ್ಲಿ ಸಾವು

Kannada News Desk

Kannada News Desk

Next Post
ತನ್ನ ಮೇಲೆ ಪೆಟ್ರೊಲ್ ಸುರಿದುಕೊಂಡು ಜೋಯಿಡಾ ಪೊಲೀಸ್ ಠಾಣೆಯ ಮುಂದೆ ಬೆಂಕಿ ಹಚ್ಚಿಕೊಂಡ ಆತ್ಮಹತ್ಯೆಗೆ ಯತ್ನಿಸದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಬೆಳಗಾವಿ ಆಸ್ಪತ್ರೆಯಲ್ಲಿ ಸಾವು

ತನ್ನ ಮೇಲೆ ಪೆಟ್ರೊಲ್ ಸುರಿದುಕೊಂಡು ಜೋಯಿಡಾ ಪೊಲೀಸ್ ಠಾಣೆಯ ಮುಂದೆ ಬೆಂಕಿ ಹಚ್ಚಿಕೊಂಡ ಆತ್ಮಹತ್ಯೆಗೆ ಯತ್ನಿಸದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಬೆಳಗಾವಿ ಆಸ್ಪತ್ರೆಯಲ್ಲಿ ಸಾವು

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.