• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅಂಕೋಲಾ ಪುರಸಭಾ ವ್ಯಾಪ್ತಿಯಲ್ಲಿ ಡೆಂಗಿ ಜ್ವರಕ್ಕೆ ವಿವಾಹಿತ ಬಲಿಯಾದನೇ? ಡೆಂಗಿ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳದ ಪುರಸಭೆ ಅಧಿಕಾರಿಗಳ ದಿವ್ಯ ನಿರ್ಲಕ್ಷದ ವಿರುದ್ಧ ಸಾರ್ವಜನಿಕರ ಆಕ್ರೋಶ.*

ವರದಿ- ಕಿರಣ್ ಗಾವಂಕರ್ ಅಂಕೋಲಾ

Kannada News Desk by Kannada News Desk
July 6, 2024
in ಉತ್ತರ ಕನ್ನಡ
0
ಅಂಕೋಲಾ ಪುರಸಭಾ ವ್ಯಾಪ್ತಿಯಲ್ಲಿ ಡೆಂಗಿ ಜ್ವರಕ್ಕೆ ವಿವಾಹಿತ ಬಲಿಯಾದನೇ? ಡೆಂಗಿ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳದ ಪುರಸಭೆ ಅಧಿಕಾರಿಗಳ ದಿವ್ಯ ನಿರ್ಲಕ್ಷದ ವಿರುದ್ಧ ಸಾರ್ವಜನಿಕರ ಆಕ್ರೋಶ.*
0
SHARES
956
VIEWS
WhatsappTelegram Share on FacebookShare on TwitterLinkedin

*ಅಂಕೋಲಾ ಪುರಸಭಾ ವ್ಯಾಪ್ತಿಯಲ್ಲಿ ಡೆಂಗಿ ಜ್ವರಕ್ಕೆ ವಿವಾಹಿತ ಬಲಿಯಾದನೇ?
ಡೆಂಗಿ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳದ ಪುರಸಭೆ ಅಧಿಕಾರಿಗಳ ದಿವ್ಯ ನಿರ್ಲಕ್ಷದ ವಿರುದ್ಧ ಸಾರ್ವಜನಿಕರ ಆಕ್ರೋಶ.*

ಅಂಕೋಲಾ-ಅಂಕೋಲಾ ತಾಲೂಕಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು . ಪುರಸಭೆ ವ್ಯಾಪ್ತಿಯ ಶಾಂತಾದುರ್ಗ ದೇವಸ್ಥಾನದ ಹತ್ತಿರದ ನಿವಾಸಿ ನಿಶಾಂತ ದೇವಿದಾಸ ನಾರ್ವೆಕರ. ವಿವಾಹಿತ ವ್ಯಕ್ತಿ ಡೆಂಗಿ ರೋಗಕ್ಕೆ ಮೃತಪಟ್ಟರೆ ಎಂಬ ಶಂಕೆ ವ್ಯಕ್ತವಾಗಿದ್ದು.. ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.

ಪುರಸಭೆಯ ವ್ಯಾಪ್ತಿಯಲ್ಲಿ ಸಾವು ನೋವು ಸಂಭವಿಸಿದರು ಪುರಸಭೆಯ ಅಧಿಕಾರಿಗಳು ಮಾತ್ರ ಗಾಡ ನಿದ್ರೆಯಿಂದ ಎದ್ದು ಬಂದಂತೆ ಕಂಡು ಬರುವುದಿಲ್ಲ..
ಸೊಳ್ಳೆ ನಿಯಂತ್ರಣಕ್ಕೆ ಅಂಕೋಲಾ ಪುರಸಭೆಯಿಂದ ಪಾಗಿಂಗ್ ಮಾಡಿಲ್ಲ ಎಂದು ಪಟ್ಟಣದ ಅಂಗಡಿಕಾರರು ಕಿಡಿಕಾರಿದ್ದಾರೆ …ದಿನಕ್ಕೆರಡು ಬಾರಿಯಾದರೂ ಪಟ್ಟಣ ಪ್ರದೇಶದಲ್ಲಿ ಪಾಗಿಂಗ್ ಮಾಡುದು ಅನಿವಾರ್ಯವಾಗಿದೆ..

ಪುರಸಭೆ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಕಸವನ್ನು ಬಿಸಾಡುವುದು.. ಎಳನೀರು ವ್ಯಾಪಾರಿಗಳು ತೆಂಗಿನ ಚಿಪ್ಪುಗಳನ್ನು ಎಲ್ಲಿ ಬೇಕಾದಲ್ಲಿ ಒಗೆಯದಂತೆ ಎಚ್ಚರಿಕೆ ನೀಡುವುದನ್ನು ಪುರಸಭೆಯ ಅಧಿಕಾರಿಗಳು ಮಾಡಿಲ್ಲ.

ಪುರಸಭೆ ವ್ಯಾಪ್ತಿಯ ರಸ್ತೆ ಹಾಗೂ ಚರಂಡಿಗಳನ್ನು ಪರಿಶೀಲಿಸಿ. ಎಲ್ಲಿಯೋ ನೀರು ನಿಂತು ಸೊಳ್ಳೆಗಳು ಉತ್ಪತ್ತಿ ತಾಣವಾಗದಂತೆ ನೋಡಿಕೊಳ್ಳಬೇಕು.ಸಾರ್ವಜನಿಕರು ಕೂಡ ಅಧಿಕಾರಿಗಳ ಜೊತೆ ಕೈಜೋಡಿಸಬೇಕಾಗಿದೆ.

ಡೆಂಗಿ ಹರಡುವ ಸೊಳ್ಳೆಗಳು ಹೆಚ್ಚಾಗಿ ಶುದ್ಧ ನೀರಿನಲ್ಲಿ ಉತ್ಪತ್ತಿಯಾಗುವುದರಿಂದ ಮನೆಗಳು ತೊಟ್ಟಿಗಳಲ್ಲಿ ಸಂಗ್ರಹಿಸಿ ನೀರನ್ನು ಎರಡು ಮೂರು ದಿನಕ್ಕೆ ಸ್ವಚ್ಛಗೊಳಿಸಬೇಕು. ಪಾಚಿ ಕಟ್ಟುವ ಸ್ಥಳದಲ್ಲಿ ಡೆಂಗಿ ಸೊಳ್ಳೆ ಒಂದು ವರ್ಷದ ವರೆಗೂ ವಾಸಿಸುತ್ತದೆ. ಹಾಗಾಗಿ ಪಾಚಿ ಕಟ್ಟಿದ ತೊಟ್ಟಿಗಳನ್ನು ಸ್ವಚ್ಛಗೊಳಿಸಿ ಮನೆಯಂಗಳ ವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು …

ಕೊಡಲೇ ಅಂಕೋಲ ಪುರಸಭೆಯಿಂದ ಸೊಳ್ಳೆ ನಿಯಂತ್ರಣಕ್ಕೆ ಪಾಗಿಂಗ್ ಮಾಡುವ ಮೂಲಕ ಸಾರ್ವಜನಿಕರಲ್ಲಿ ಡೆಂಗಿ ಮಹಾ ಮಾರಿ ವಿರುದ್ಧ ಜಾಗೃತಿ ಮೂಡಿಸಿ ರೋಗ ಹರಡದಂತೆ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಡೆಂಗಿ ಜ್ವರದಿಂದ ಮೃತರಾದ ಕುಟುಂಬಕ್ಕೆ ಪರಿಹಾರ ಒದಗಿಸಬೇಕು. ಎಂಬುದು ಅಂಕೋಲಾ ಪ್ರಜ್ಞಾವಂತ ಸಾರ್ವಜನಿಕರ ಆಗ್ರಹವಾಗಿದೆ.

Related

Previous Post

ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿಪ್ರಿಯಾ

Next Post

ಭಟ್ಕಳದ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪೋಲಿಸ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾ ನೂತನ ಎಸ್.ಪಿ ಎಂ. ನಾರಾಯಣ

Kannada News Desk

Kannada News Desk

Next Post
ಭಟ್ಕಳದ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪೋಲಿಸ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾ ನೂತನ ಎಸ್.ಪಿ ಎಂ. ನಾರಾಯಣ

ಭಟ್ಕಳದ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪೋಲಿಸ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾ ನೂತನ ಎಸ್.ಪಿ ಎಂ. ನಾರಾಯಣ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.