• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, May 9, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಅವರಿಂದ ಹೊನ್ನಾವರ ತಾಲೂಕಿನ ಗೇರುಸೊಪ್ಪ ಜಲಾಶಯಕ್ಕೆ , ಅಪ್ಸರಕೊಂಡ ಗುಡ್ಡ  ಕುಸಿತ  ಪ್ರದೇಶಕ್ಕೆ ಹಾಗೂ ಕಾಳಜಿ ಕೇಂದ್ರ ಕ್ಕೆ ಭೇಟಿ ನೀಡಿ ಪರಿಶೀಲನೆ

Kannada News Desk by Kannada News Desk
August 2, 2024
in ಉತ್ತರ ಕನ್ನಡ
0
ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಅವರಿಂದ ಹೊನ್ನಾವರ ತಾಲೂಕಿನ ಗೇರುಸೊಪ್ಪ ಜಲಾಶಯಕ್ಕೆ , ಅಪ್ಸರಕೊಂಡ ಗುಡ್ಡ  ಕುಸಿತ  ಪ್ರದೇಶಕ್ಕೆ ಹಾಗೂ ಕಾಳಜಿ ಕೇಂದ್ರ ಕ್ಕೆ  ಭೇಟಿ ನೀಡಿ ಪರಿಶೀಲನೆ
0
SHARES
1.2k
VIEWS
WhatsappTelegram Share on FacebookShare on TwitterLinkedin

ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಅವರಿಂದ ಹೊನ್ನಾವರ ತಾಲೂಕಿನ ಗೇರುಸೊಪ್ಪ ಜಲಾಶಯಕ್ಕೆ , ಅಪ್ಸರಕೊಂಡ ಗುಡ್ಡ  ಕುಸಿತ  ಪ್ರದೇಶಕ್ಕೆ ಹಾಗೂ ಕಾಳಜಿ ಕೇಂದ್ರ ಕ್ಕೆ ಭೇಟಿ ನೀಡಿ ಪರಿಶೀಲನೆ

ಹೊನ್ನಾವರ : ಶಿವಮೊಗ್ಗದ ಲಿಂಗನಮಕ್ಕಿ ಜಲಾಶಯದಲ್ಲಿ ನೀರು ಗರಿಷ್ಟ ಮಟ್ಟ ತಲುಪಿದರೆ ಮುಂಜಾಗೃತಾ ಕ್ರಮವಾಗಿ ನೀರನ್ನು ಹೊರಬಿಡುವಂತೆ ಕೆಪಿಸಿ ಅಧಿಕಾರಿಗಳಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ತಿಳಿಸಿದರು.

ತಾಲೂಕಿನ ಗೇರುಸೊಪ್ಪ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ನೆರೆ ತಡೆಯಲು ಎಲ್ಲಾ ಮುಂಜಾಗೃತೆಯನ್ನು ಕೈಗೊಳ್ಳಲಾಗಿದೆ ಎಂದ ಅವರು, ಲಿಂಗನಮಕ್ಕಿಯಿಂದ ಆರು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು ಗೇರುಸೊಪ್ಪ ಜಲಾನಯನ ಪ್ರದೇಶದಲ್ಲಿ ಆರರಿಂದ ಎಂಟು ಸಾವಿರ ಕ್ಯೂಸೆಕ್ಸ್ ನೀರು ಬರುತ್ತಿದ್ದು ಜಲಾಶಯದಿಂದ 20 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುವುದು ಎಂದರು.

ಸದ್ಯ 50 ಸಾವಿರ ಕ್ಯುಸೆಕ್ ನೀರನ್ನು ಹೊರಬಿಟ್ಟರೇ 163 ಕುಟುಂಬಗಳಿಗೆ ಸಮಸ್ಯೆಯಾಗಲಿದ್ದು ಎಲ್ಲರನ್ನು ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಲಿದ್ದೇವೆ. ನೀರು ಬಿಟ್ಟರೆ, ಎಲ್ಲೂ ಸಮಸ್ಯೆ ಆಗದಂತೆ ಜಿಲ್ಲಾಡಳಿತ ಮುಂಜಾಗೃತೆ ವಹಿಸಿದೆ ಎಂದರು.


ಗೇರುಸೊಪ್ಪ ಜಲಾಶಯದಿಂದ 70 ಸಾವಿರ ಕ್ಯುಸೆಕ್ಸ್ ನೀರನ್ನ ಬಿಟ್ಟರೇ 986 ಮನೆಗೆ ಸಮಸ್ಯೆ ಆಗಲಿದೆ. 1 ಲಕ್ಷ ಕ್ಯುಸೆಕ್ಸ್ ನೀರನ್ನ ಹೊರಬಿಟ್ಟರೇ ಸುಮಾರು 3500 ಮನೆಗಳಿಗೆ ಸಮಸ್ಯೆ ಆಗಲಿದೆ. ಸದ್ಯ 55 ಮೀಟರ್ ಜಲಾಶಯದ ಎತ್ತರವಿದ್ದು 46 ಮೀಟ‌ರ್ ನೀರನ್ನ ಗರಿಷ್ಠ ಮಿತಿಯಾಗಿ ಇಟ್ಟುಕೊಂಡಿದ್ದೇವೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಕಾಳಜಿ ಕೇಂದ್ರ ಪರಿಶೀಲನೆ ::
ಜಿಲ್ಲಾಧಿಕಾರಿಗಳು ತಾಲೂಕಿನ ಪ್ರವಾಹ ಪ್ರದೇಶಕ್ಕೆ ಹಾಗೂ ಉಪ್ಪೊಣಿ ಗ್ರಾ. ಪಂ. ಸರಳಗಿ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾನ್ಯ ಸಹಾಯಕ ಆಯುಕ್ತರು ಭಟ್ಕಳ, ತಹಶೀಲ್ದಾರ ಹೊನ್ನಾವರ, ನೋಡಲು ಅಧಿಕಾರಿಗಳು, ಪಿ.ಡಿ.ಒ,ಉಪ ತಹಶೀಲ್ದಾರ, ಕಂದಾಯ ನಿರೀಕ್ಷಕರ,ಗ್ರಾ.ಆ.ಅಧಿಕಾರಿಗಳು ಹಾಜರಿದ್ದರು.

ಅಪ್ಸರಕೊಂಡ ಗುಡ್ಡ ಪ್ರದೇಶಕ್ಕೆ ಭೇಟಿ :
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಹೊನ್ನಾವರ ತಾಲೂಕಿನ ಅಪ್ಸರಕೊಂಡ ಗುಡ್ಡ ಕುಸಿತದ ಕುರಿತು ಪರಿಶೀಲಿಸಿ ಜನರಿಂದ ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದರು, ಈ ಸಂದರ್ಭದಲ್ಲಿ ತಹಸೀಲ್ದಾರ ಹೊನ್ನಾವರ, ಡಿಸಿಎಫ್, ಆರ್ ಎಫ್ ಓ , ನೋಡಲ್ ಅಧಿಕಾರಿ, ಉಪತಹಸೀಲ್ದಾರ್ ಮಂಕಿ , ಕಂ.ನೀ ಮಂಕಿ,ಗ್ರಾ ಆ ಅ ಕೆಳಗಿನೂರು ಹಾಜರಿದ್ದರು.

Related

Previous Post

ಶ್ರೀ ಶ್ರೀ ಶ್ರೀ ಪರಮ ಪೂಜ್ಯ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 12ನೇ ದಿನದ ಚಾತುರ್ಮಾಸ್ಯ ವ್ರತಾಚಾರಣೆ ಕಾರ್ಯಕ್ರಮದಲ್ಲಿ ಕುಮಟಾ ತಾಲೂಕು ನಾಮಧಾರಿ ಸಂಘ ಮತ್ತು ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ವತಿಯಿಂದ ಶ್ರೀಗಳ ಪಾದ ಪೂಜೆ

Next Post

ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವ್ರತಾಚಾರಣೆಯಲ್ಲಿರುವ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಬೇಟಿ ಮಾಡಿ ಆಶೀರ್ವಾದ ಪಡೆದ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ

Kannada News Desk

Kannada News Desk

Next Post
ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವ್ರತಾಚಾರಣೆಯಲ್ಲಿರುವ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಬೇಟಿ ಮಾಡಿ ಆಶೀರ್ವಾದ ಪಡೆದ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ

ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವ್ರತಾಚಾರಣೆಯಲ್ಲಿರುವ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಬೇಟಿ ಮಾಡಿ ಆಶೀರ್ವಾದ ಪಡೆದ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.