• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, June 16, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅರಣ್ಯ ಸಿಬ್ಬಂದಿಗಳು ಸಕ್ರೀಯೆ :  ರಾಜ್ಯಾದ್ಯಂತ ಒಕ್ಕಲೆಬ್ಬಿಸುವ ಅರಣ್ಯ ಅತಿಕ್ರಮಣದಾರರ ಪಟ್ಟಿಗೆ ಚಾಲನ  – ರವೀಂದ್ರ  ನಾಯ್ಕ

Kannada News Desk by Kannada News Desk
August 9, 2024
in ಉತ್ತರ ಕನ್ನಡ
0
ಅರಣ್ಯ ಸಿಬ್ಬಂದಿಗಳು ಸಕ್ರೀಯೆ :  ರಾಜ್ಯಾದ್ಯಂತ ಒಕ್ಕಲೆಬ್ಬಿಸುವ ಅರಣ್ಯ ಅತಿಕ್ರಮಣದಾರರ ಪಟ್ಟಿಗೆ ಚಾಲನ  – ರವೀಂದ್ರ  ನಾಯ್ಕ
0
SHARES
585
VIEWS
WhatsappTelegram Share on FacebookShare on TwitterLinkedin

 ಅರಣ್ಯ ಸಿಬ್ಬಂದಿಗಳು ಸಕ್ರೀಯೆ :
ರಾಜ್ಯಾದ್ಯಂತ ಒಕ್ಕಲೆಬ್ಬಿಸುವ ಅರಣ್ಯ ಅತಿಕ್ರಮಣದಾರರ ಪಟ್ಟಿಗೆ ಚಾಲನ  – ರವೀಂದ್ರ  ನಾಯ್ಕ

http://kannadatodaynews.net/wp-content/uploads/2024/08/VID-20240809-WA0233.mp4

ಯಲ್ಲಾಪುರ: ಇತ್ತೀಚಿಗೆ ಅರಣ್ಯ ಸಚಿವರ ಒತ್ತುವರಿ  ಒಕ್ಕಲೆಬ್ಬಿಸುವ ಆದೇಶದ ಪ್ರಕಾರ,  ಒಕ್ಕಲೆಬ್ಬಿಸುವ ಅರಣ್ಯ ಅತಿಕ್ರಮಣದಾರರ ಪಟ್ಟಿಯನ್ನು ರಚಿಸಲು ಅರಣ್ಯ ಸಿಬ್ಬಂದಿಗಳು ರಾಜ್ಯಾದ್ಯಂತ ಸಕ್ರಿಯೆವಾಗಿ ಚಾಲನೆ ಪ್ರಾರಂಭಿಸಿದ್ದಾರೆ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಅಗಸ್ಟ ೨ ರಂದು ರಾಜ್ಯ ಸರ್ಕಾರದ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆಯವರು ೨೦೧೫ ರ ನಂತರ ಒತ್ತುವರಿ ಮಾಡಿರುವುದನ್ನು ಒಕ್ಕಲೇಬ್ಬಿಸಲು  ಒಂದು ತಿಂಗಳ ಕಾಲಮಾನದ ನಿಗದಿಗೊಳಿಸಿದ ಹಿನ್ನಲೆಯಲ್ಲಿ ಮೇಲಿನ ಒಕ್ಕಲೆಬ್ಬಿಸುವ ಪ್ರಕ್ರಿಯೆಯು ಅರಣ್ಯ ಸಚಿವರ ಆದೇಶದ ನಂತರ ಚಾಲನೆ ಪ್ರಾರಂಭವಾಗಿರುತ್ತದೆ ಎಂದು ಅವರು ಹೇಳಿದರು.

ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಜಿ.ಪಿ.ಎಸ್ ಆಗದೇ ಇರುವ, ಈ ಹಿಂದೆ ಕರ್ನಾಟಕ ಅರಣ್ಯ ಕಾಯಿದೆ ಕಲಂ ೬೪ ಎ ಅಡಿಯಲ್ಲಿ ಒಕ್ಕಲೆಬ್ಬಿಒಸಲು ಆದೇಶವಾಗಿರುವ ಅತಿಕ್ರಮಣದಾರರ ಪಟ್ಟಿ, ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ  ಅರ್ಜಿ ಸಲ್ಲಿಸದೆ ಇರುವಂತಹ ಅತಿಕ್ರಮಣದಾರರ ಪಟ್ಟಿ ಮತ್ತು ವಾಸ್ತವ್ಯ ಮತ್ತು ಸಾಗೂವಳಿ  ಹೊರತಾಗಿ ವಾಣಿಜ್ಯಕರಣ ಮತ್ತು ಇನ್ನಿತರ ಉದ್ಧೇಶಕ್ಕೆ ಅತಿಕ್ರಮಣವಾಗಿರುವ ಪ್ರದೇಶವನ್ನ ಪಟ್ಟಿಗೆ ಸೇರಿಸಿ  ಸಕ್ರಿಯೆವಾಗಿ ರಾಜ್ಯಾದ್ಯಂತ ಅರಣ್ಯ ಸಿಬ್ಬಂದಿಗಳು ಒಕ್ಕಲೆಬ್ಬಿಸುವ ಪ್ರಕ್ರಿಯೆಗೆ ಚಾಲನೆ ನೀಡಿರುವುದು ತಿಳಿದು ಬಂದಿದೆ ಎಂದು ಅವರು ತಿಳಿಸಿದ್ದಾರೆ.


ನೈಜ ಅತಿಕ್ರಮಣದಾರರಿಗೆ ಅನ್ಯಾಯವಾಗ ಕೂಡದು:

ಅರಣ್ಯ ಭೂಮಿ ಮೇಲೆ ವಾಸ್ತವ್ಯ ಮತ್ತು ಸಾಗೂವಳಿ ಉದ್ದೇಶಕ್ಕೆ ಮತ್ತು ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಅರಣ್ಯ ಅತಿಕ್ರಮಣದಾರರಿಗೆ ಕಾನೂನು ಹೆಸರಿನಲ್ಲಿ ಸಚಿವರ ಆದೇಶದ ನೆಪದಲ್ಲಿ ಅರಣ್ಯ ಸಿಬ್ಬಂದಿಗಳು ದೂರುಪಯೋಗ ಮಾಡಿಕೊಳ್ಳದೇ, ಅರಣ್ಯ ಅತಿಕ್ರಮಣದಾರರಿಗೆ ಅನ್ಯಾಯ ಮತ್ತು ದೌಜ್ಯನ್ಯ ಜರುಗಬಾರದೆಂದು ಸಚಿವ ಈಶ್ವರ್ ಖಂಡ್ರೆಯವರಿಗೆ ಅಧ್ಯಕ್ಷ ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ

Related

Previous Post

ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಗಾಂವಗೇರಿ ಬಳಿ ಕಾರ್ ಮತ್ತು ಬೈಕ್‌ ನಡುವೆ ಭೀಕರ ಅಪಘಾತ -ಬೈಕ್ ಸವಾರ ಸ್ಥಳದಲ್ಲೇ ಸಾವು

Next Post

ರಾಜ್ಯ ಸರ್ಕಾರವನ್ನು ಉರುಳಿಸುವ ಬಿಜೆಪಿ, ಜೆಡಿಎಸ್ ನ ಜನತಂತ್ರ ವಿರೋಧಿ ನಡೆಯನ್ನು ವಿರೋಧಿಸಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಜನಾಂದೋಲನ ಸಮಾವೇಶ ನಡೆಸಿದ ಕಾಂಗ್ರೆಸ್

Kannada News Desk

Kannada News Desk

Next Post
ರಾಜ್ಯ ಸರ್ಕಾರವನ್ನು  ಉರುಳಿಸುವ ಬಿಜೆಪಿ, ಜೆಡಿಎಸ್ ನ ಜನತಂತ್ರ ವಿರೋಧಿ ನಡೆಯನ್ನು ವಿರೋಧಿಸಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ  ಬೃಹತ್ ಜನಾಂದೋಲನ ಸಮಾವೇಶ ನಡೆಸಿದ ಕಾಂಗ್ರೆಸ್

ರಾಜ್ಯ ಸರ್ಕಾರವನ್ನು ಉರುಳಿಸುವ ಬಿಜೆಪಿ, ಜೆಡಿಎಸ್ ನ ಜನತಂತ್ರ ವಿರೋಧಿ ನಡೆಯನ್ನು ವಿರೋಧಿಸಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಜನಾಂದೋಲನ ಸಮಾವೇಶ ನಡೆಸಿದ ಕಾಂಗ್ರೆಸ್

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.