• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ವಿದ್ಯಾರ್ಥಿನೀಯರು ಶಿಕ್ಷಣದ ಮೂಲಕ ಆರ್ಥಿಕ ಸ್ವಾತಂತ್ರ್ಯ ಗಳಿಸಿಕೊಳ್ಳುವಂತೆ ಉತ್ತರ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕರೆ

Kannada News Desk by Kannada News Desk
August 20, 2024
in ಉತ್ತರ ಕನ್ನಡ
0
ವಿದ್ಯಾರ್ಥಿನೀಯರು ಶಿಕ್ಷಣದ ಮೂಲಕ ಆರ್ಥಿಕ ಸ್ವಾತಂತ್ರ್ಯ ಗಳಿಸಿಕೊಳ್ಳುವಂತೆ ಉತ್ತರ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕರೆ
0
SHARES
130
VIEWS
WhatsappTelegram Share on FacebookShare on TwitterLinkedin

ವಿದ್ಯಾರ್ಥಿನೀಯರು ಶಿಕ್ಷಣದ ಮೂಲಕ ಆರ್ಥಿಕ ಸ್ವಾತಂತ್ರ್ಯ ಗಳಿಸಿಕೊಳ್ಳುವಂತೆ ಉತ್ತರ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕರೆ

ಭಟ್ಕಳ: ಮಹಿಳಾ ಶಿಕ್ಷಣವು ಭವಿಷ್ಯದ ಪೀಳಿಗೆಯ ಮೇಲೆ ಆಳವಾದ ಪರಿಣಾಮ ಬೀರುತ್ತಿದ್ದು ಉನ್ನತ ಶಿಕ್ಷಣ ಪಡೆಯುವುದರ ಮೂಲಕ ವಿದ್ಯಾರ್ಥಿನೀಯರು ಆರ್ಥಿಕ ಸ್ವಾತಂತ್ರ್ಯ ಗಳಿಸಿಕೊಳ್ಳುವಂತೆ ಉತ್ತರಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರೀಯಾ ಕರೆ ನೀಡಿದರು.ಅವರು ಇತ್ತಿಚೆಗೆ ಭಟ್ಕಳ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಮಹಿಳಾ ಪದವಿ ಮಹಾವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.


ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಕೊಡುತ್ತಿರುವ ರೂ.2000 ಮನೆ ಖರ್ಚಿಗೆ ಬಳಕೆ ಮಾಡದೆ ತಮ್ಮ ಸ್ವವಾಲಂಬನೆ ಮಾಡಿಕೊಳ್ಳಬೇಕು, ಮಹಿಳೆಯರ ಸಬಲಿಕರಣಕ್ಕಾಗಿ ಸರ್ಕಾರದ ಹಲವು ಯೋಜನೆಗಳನ್ನು ರೂಪಿಸುತ್ತಿದೆ ಅದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.ಉತ್ತರಕನ್ನಡ ಜಿಲ್ಲೆಯಲ್ಲಿ ತಮ್ಮ ಅಧಿಕಾರಾವಧಿ ಪ್ರಾರಂಭವಾದಾಗಿನಿಂದ ಭೂಕುಸಿತ ಮತ್ತು ಪ್ರವಾಹದಂತಹ ವಿವಿಧ ಬಿಕ್ಕಟ್ಟುಗಳನ್ನು ನಿಭಾಯಿಸಿದ ಅನುಭವಗಳನ್ನು ವಿವರಿಸಿದ ಅವರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಾಧನೆಗಳನ್ನು ಗುರುತಿಸಿದ್ದಕ್ಕಾಗಿ ಕಾಲೇಜು ಆಡಳಿತ ಮಂಡಳಿಯ ಕಾರ್ಯವನ್ನು ಶ್ಲಾಘಿಸಿದರು.
ವಿದ್ಯಾರ್ಥಿಗಳು ದೊಡ್ಡ ಕನಸುಗಳನ್ನು ಕಾಣಲು, ಉನ್ನತ ಗುರಿಗಳನ್ನು ಹೊಂದಲು ಮತ್ತು ಅವುಗಳನ್ನು ಸಾಧಿಸಲು ಶ್ರದ್ಧೆಯಿಂದ ಕೆಲಸ ಮಾಡುಂತೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ರ್ಯಾಂಕ್ ಗಳಿಸಿದವರನ್ನು, ಕ್ಲಾಸ್ ಟಾಪರ್ಸ್ ಗಳನ್ನು, ಶೇ.೧೦೦ ಅಂಕಗಳಿಸಿದ ವಿದ್ಯಾರ್ಥಿನೀಯರನ್ನು ನಗದು ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.ಉಪನ್ಯಾಸಕಿ ರುಕ್ಸಾರ್ ಅಂಜುಮ್ ಸ್ವಾಗತಿಸಿ, ಉಪನ್ಯಾಸಕಿ ಆಯೇಶಾ ಸಮ್ರೀನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಮತಿ ಶೈದಾ ಇಕ್ಕೇರಿ ವಾರ್ಷಿಕ ವರದಿಯನ್ನು ಮಂಡಿಸಿ, ತಬಸ್ಸುಮ್ ಶೇಖ್ ವಂದಿಸಿದರು. ವೇದಿಕೆ ಕಾರ್ಯಕ್ರಮವನ್ನು ಐನಾ ಸಫ್ವಾ ಮತ್ತು ಹನಿಯಾ ಕೌಸರ್ ನಿರ್ವಹಿಸಿದರೆ, ಸಾಂಸ್ಕೃತಿಕ ವಿಭಾಗವನ್ನು ರಾಹತ್ ಮತ್ತು ಸುವಾದ್ ಮುನ್ನಡೆಸಿದರು.
ಸೀಮಾ ಕಾಸಿಮಜಿ ಅಧ್ಯಕ್ಷತೆ ವಹಿಸಿದ್ದರು, ಅಂಜುಮನ್ ಪದವಿ ಕಾಲೇಜಿನ ಪ್ರಾಂಶುಪಾಲೆ ರೈಸಾ ಶೇಖ್, ಅಂಜುಮನ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ಫರ್ಜಾನಾ ಮೊಹತೆಶಮ್, ಸಾದಿಕಾ ಕಾಜಿಯಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅಂಜುಮನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮುಹಮ್ಮದ್ ಯೂನೂಸ್ ಕಾಜಿಯಾ, ಪ್ರಧಾನ ಕಾರ್ಯದರ್ಶಿ ಇಸ್ಹಾಕ್ ಶಾಬಂದ್ರಿ, ಡಾ.ಸಲೀಂ ಎಸ್.ಎಂ, ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು ಜಿಲ್ಲಾಧಿಕಾರಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು.

Related

Previous Post

ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾರವಾರದಲ್ಲಿ ಬ್ರಹತ ಪ್ರತಿಭಟನೆ

Next Post

ದುರ್ಗಾಪರಮೇಶ್ವರಿ ಪ್ರೌಢಶಾಲೆ ಮತ್ತು ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ದೇಶಭಕ್ತಿ ಗೀತೆ ಹಾಗೂ ಭಾಷಣ ಸ್ಪರ್ಧೆ ಯಶಸ್ವಿ.

Kannada News Desk

Kannada News Desk

Next Post
ದುರ್ಗಾಪರಮೇಶ್ವರಿ ಪ್ರೌಢಶಾಲೆ ಮತ್ತು ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ದೇಶಭಕ್ತಿ ಗೀತೆ ಹಾಗೂ ಭಾಷಣ ಸ್ಪರ್ಧೆ ಯಶಸ್ವಿ.

ದುರ್ಗಾಪರಮೇಶ್ವರಿ ಪ್ರೌಢಶಾಲೆ ಮತ್ತು ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ದೇಶಭಕ್ತಿ ಗೀತೆ ಹಾಗೂ ಭಾಷಣ ಸ್ಪರ್ಧೆ ಯಶಸ್ವಿ.

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.