• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, May 29, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ತಾಲೂಕಾ ಕಸಾಪದಿಂದ ಶಿಕ್ಷಕರಿಗಾಗಿ ಕವನ ರಚನಾ ಸ್ಪರ್ಧೆ : ಬಹುಮಾನ ವಿತರಣೆ

Kannada News Desk by Kannada News Desk
September 5, 2024
in ಉತ್ತರ ಕನ್ನಡ
0
ಭಟ್ಕಳ ತಾಲೂಕಾ ಕಸಾಪದಿಂದ ಶಿಕ್ಷಕರಿಗಾಗಿ ಕವನ ರಚನಾ ಸ್ಪರ್ಧೆ : ಬಹುಮಾನ ವಿತರಣೆ
0
SHARES
302
VIEWS
WhatsappTelegram Share on FacebookShare on TwitterLinkedin


ಭಟ್ಕಳ: ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗಾಗಿ ಮಾನವನ ವಿಕೃತಿ ನಲುಗಿದ ಪ್ರಕೃತಿ ಎಂಬ ವಿಷಯದ ಕುರಿತು ಆಯೋಜಿಸಿದ ಕವನ ರಚನಾ ಸ್ಪರ್ಧೆಯ ವಿಜೇತರಿಗೆ ಸಾಹಿತ್ಯ ಇಲ್ಲಿನ ಕಮಲಾವತಿ ರಾಮನಾಥ ಶಾನಭಾಗ ಸಭಾಂಗಣದಲ್ಲಿ ಶಿಕ್ಷಣ ಇಲಾಖೆಯಿಂದ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ಹಾಗೂ ಪುಸ್ತಕ ಬಹುಮಾನ ವಿತರಿಸಲಾಯಿತು. ತಹಸೀಲ್ದಾರ ನಾಗರಾಜ ನಾಯ್ಕಡ್, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನಾಯಕ, ಕ್ಷೇತ್ರ ಸಮನ್ವಯಾಧಿಕಾರಿ ಪೂರ್ಣಿಮಾ ಮೊಗೇರ್ ಉಪನ್ಯಾಸಕ ರಾಜೇಂದ್ರ ನಾಯಕ, ಅರ್ಬನ್ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ವಸಂತ ಶಾಸ್ತ್ರಿ, ಪ್ರೌಢಶಾಲಾ ಮುಖ್ಯಾಧ್ಯಾಪಕರ ಸಂಘದ ಅಧ್ಯಕ್ಷೆ ಶಾರದಾ ನಾಯ್ಕ ಬಹುಮಾನ ವಿತರಿಸಿದರು.

ಪ್ರಾಥಮಿಕ ಶಾಲಾ ವಿಭಾಗದಲ್ಲಿ

ಶ್ರೀಮತಿ ನಾಗರತ್ನ ಎಂ ನಾಯ್ಕ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಟ್ಕೂರು ಪ್ರಥಮ, ಶ್ರೀಮತಿ ಸುಮಲತಾ ನಾಯ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೆಮಡಿ ಶ್ರೀಮತಿ ಜಯಶ್ರೀ ಡಿ ಆಚಾರಿ ಸಿ.ಆರ್.ಪಿ. ಬೆಳಕೆ ದ್ವಿತೀಯ ಹಾಗೂ ಮಹೇಶ ನಾಯ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜನತಾ ಕಾಲೋನಿ ತೃತೀಯ ಬಹುಮಾನ ಪಡೆದುಕೊಂಡರು.

ಪ್ರೌಢಶಾಲಾ ವಿಭಾಗದಲ್ಲಿ

, ಸವಿತಾ ನಾಯ್ಕ, ಸರ್ಕಾರಿ ಪ್ರೌಢಶಾಲೆ, ಸೊನಾರಕೇರಿ ಪ್ರಥಮ, ಎನ್.ಜಿ.ಗೌಡ, ಸರ್ಕಾರಿ ಪ್ರೌಢಶಾಲೆ, ಬೆಳಕೆ, ಕುಮಾರ ನಾಯ್ಕ, ಸರ್ಕಾರಿ ಪ್ರೌಢಶಾಲೆ ದ್ವಿತೀಯ ಹಾಗೂ ಶಿವಕುಮಾರ ಹಿಚ್ಕಡ ತೃತೀಯ ಬಹುಮಾನ ಪಡೆದುಕೊಂಡರು.

ಕಾಲೇಜು ವಿಭಾಗದಲ್ಲಿ
ಆನಂದ ದೇವಾಡಿಗ ಗುರು ಸುಧೀಂದ್ರ ಕಾಲೇಜು ಪ್ರಥಮ, ಬೀನಾ ವೈದ್ಯ ಪ.ಪೂ.ಕಾಲೇಜಿನ ಹೇಮಾವತಿ ನಾಯ್ಕ ಹಾಗೂ ಮಂಜುನಾಥ ಗೌಡ ದ್ವಿತೀಯ ಹಾಗೂ ರಶ್ಮೀ ನಾಯ್ಕ, ಗುರು ಸುಧೀಂದ್ರ ಕಾಲೇಜು ಇವರು ತೃತೀಯ ಬಹುಮಾನ ಪಡೆದುಕೊಂಡರು. ಸ್ಪರ್ದೆಯಲ್ಲಿ ವಿಜೇತರಾದ ಹಾಗೂ ಭಾಗವಹಿಸಿದವರಿಗೆ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಆಭಿನಂದಿಸಿದ್ದಾರಲ್ಲದೇ ಸ್ಪರ್ಧೆಯಲ್ಲಿ ಭಾಗವಹಿಸಿದ ಕವಿ ಶಿಕ್ಷಕರುಗಳಿಗೆ ಸಾಹಿತ್ಯ ಸಮ್ಮೇಳನ ಮತ್ತಿತರ ಸಂದರ್ಭಗಳಲ್ಲಿ ಆಯೋಜಿಸುವ ಕವಿಗೋಷ್ಠಿಯಲ್ಲಿ ವೇದಿಕೆ ಕಲ್ಪಿಸಿ ಕವನ ವಾಚನಕ್ಕೆ ಅವಕಾಶ ನೀಡಲಾಗುವುದು ಅಲ್ಲದೇ ಬರೆವಣಿಗೆಯಲ್ಲಿ ಆಸಕ್ತಿಯಿರುವವರಿಗಾಗಿ ಕಾವ್ಯಕಮ್ಮಟವನ್ನೂ ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕಸಾಪ ಗೌರವ ಕೋಶಾಧ್ಯಕ್ಷ ಶ್ರೀಧರ ಶೇಟ್, ಕಾರ್ಯಕಾರಿ ಸಮಿತಿ ಸದಸ್ಯರಾದ ಪೂರ್ಣಿಮಾ ಕರ್ಕಿಕರ್ ಹಾಗೂ ಪರಮೇಶ್ವರ ನಾಯ್ಕ, ಸುರೇಶ ಮುರ್ಡೇಶ್ವರ, ಶಿಕ್ಷಣ ಸಂಯೋಜಕ ಅಶೋಕ ಆಚಾರಿ, ಗೀತಾ ನಾಯ್ಕ ಉಪಸ್ಥಿತರಿದ್ದರು.

Related

Previous Post

ಅರಣ್ಯವಾಸಿಗಳನ್ನ ಒಕ್ಕಲೇಬ್ಬಿಸುವ ಪ್ರಕರಣ: ಸುಪ್ರೀಂ ಕೋರ್ಟನಲ್ಲಿ ಅರಣ್ಯವಾಸಿಗಳ ಪರ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಲು ಕಾನೂನು ಸಚಿವರಿರೊಂದಿಗೆ ಚರ್ಚೆ.

Next Post

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಖಾಸಗಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ -ಇಬ್ಬರು ವಿದ್ಯಾರ್ಥಿಗಳು ಸಾವು, 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Kannada News Desk

Kannada News Desk

Next Post
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಖಾಸಗಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ -ಇಬ್ಬರು ವಿದ್ಯಾರ್ಥಿಗಳು ಸಾವು, 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಖಾಸಗಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ -ಇಬ್ಬರು ವಿದ್ಯಾರ್ಥಿಗಳು ಸಾವು, 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

ಲಂಚ ಪಡೆಯುವಾಗ 1 ವರ್ಷದಲ್ಲಿ 2 ನೆ ಭಾರಿಗೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಲಂಚಬಾಕಿ ಭ್ರಷ್ಟ ಕೃಷ್ಣವೇಣಿ
ಲಂಚ ಪಡೆಯುವಾಗ 1 ವರ್ಷದಲ್ಲಿ 2 ನೆ ಭಾರಿಗೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಲಂಚಬಾಕಿ ಭ್ರಷ್ಟ ಕೃಷ್ಣವೇಣಿ
ಗರುಡಾ ಗ್ಯಾಂಗ್'ನ ಕ್ಯಾಪ್ಟನ್ ಸಹಿತ ಮೂವರನ್ನು ಅರೆಸ್ಟ್ ಮಾಡಿದ ಭಟ್ಕಳ ಪೊಲೀಸರು
ಯಲ್ಲಾಪುರ-ಮುಂಡಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ
ಹೊನ್ನಾವರದಲ್ಲಿ ಅಕ್ರಮ ಮರಳು ದಂಧೆಯ ಟಿಪ್ಪರ್ ನದಿಗೆ ಬಿದ್ದ ವಿಡಿಯೋ ವೈರಲ್ ಆಗಿ ಮುಜುಗರಕ್ಕೆ ಒಳಗಾದ ಬಳಿಕ ಪೊಲೀಸ ಇಲಾಖೆಯಿಂದ ಸುಮೋಟೋ ಪ್ರಕರಣ ದಾಖಲು
ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಓಪನ್
ಹೊನ್ನಾವರ ದ ಶರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಕರ್ನಾಟಕ ರಣಧೀರರ ವೇಧಿಕೆ (ರಿ) ಬೆಂಗಳೂರು ಸಂಘಟನೆಯ ಭಟ್ಕಳ ತಾಲೂಕ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಮಂಜುನಾಥ.ಎಸ್. ನಾಯ್ಕ ಮುಂಡಳ್ಳಿ ಆಯ್ಕೆ
ಶಿರಸಿಯ ಪಂಚಾಯತ ರಾಜ್ ಇಂಜಿನಿಯರಿಂಗ್ ಕಚೇರಿಯ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಲೆಕ್ಕಾಧಿಕಾರಿ ಸುರೇಶ ಬೀಳಗಿ 10 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರು: ಜಿಲ್ಲಾಧಿಕಾರಿಗಳಿಂದ ಅಂಗನವಾಡಿಗಳಿಗೆ ನಾಳೆ ರಜೆ ಘೋಷಣೆ
ಸಚಿವ ಮಂಕಾಳ ವೈದ್ಯ ಪರಿಶಿಷ್ಟ ಎಂದು ಸುಳ್ಳು ಹೇಳಿ ಅಧಿಕಾರ ಅನುಭವಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ರಕ್ಷಣಾ ವೇದಿಕೆಯಿಂದ ರಾಜ್ಯಪಾಲರಿಗೆ ದೂರು
23:48