• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, July 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ಮತ್ತು ಮುರುಡೇಶ್ವರದಲ್ಲಿ ಅಕ್ರಮ ಚುಟುವಟಿಕೆಗಳ ಅಡ್ಡೆ ಮೇಲೆ ಪೊಲೀಸರ ದಾಳಿ

Kannada News Desk by Kannada News Desk
September 15, 2024
in ಉತ್ತರ ಕನ್ನಡ
0
ಭಟ್ಕಳ ಮತ್ತು ಮುರುಡೇಶ್ವರದಲ್ಲಿ ಅಕ್ರಮ ಚುಟುವಟಿಕೆಗಳ ಅಡ್ಡೆ ಮೇಲೆ ಪೊಲೀಸರ ದಾಳಿ
0
SHARES
2k
VIEWS
WhatsappTelegram Share on FacebookShare on TwitterLinkedin

 

ಭಟ್ಕಳ: ಬಂದರು ರೋಡಿನ ಪ್ರಶಾಂತ ದೇವೇಂದ್ರ ನಾಯ್ಕ (42) ಹಾಗೂ ಮುರುಡೇಶ್ವರ ಸೋನಾರಕೇರಿಯ ಕೃಷ್ಣ ಮಾರಿ ನಾಯ್ಕ (54) ಎಂಬಾತರು ಕಾನೂನುಬಾಹಿರ ಚಟುವಟಿಕೆ ನಡೆಸುತ್ತಿದ್ದಾಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಸೆ 12ರ ಸಂಜೆ ಶಂಶುದ್ದಿನ್ ಸರ್ಕಲ್ ಬಳಿ ಪಿಎಸ್‌ಐ ನವೀನ ನಾಯ್ಕ ದಾಳಿ ನಡೆಸಿದಾಗ ಪ್ರಶಾಂತ ಬಳಿ 16800ರೂ ಸಿಕ್ಕಿದೆ. ಆತನ ಬಳಿಯಿದ್ದ ಜೂಜಾಟದ ಸಲಕರಣೆಗಳನ್ನು ಪೊಲೀಸರು ವಶಕ್ಕೆ ಪಡೆದರು. ಅದೇ ದಿನ ಮುರುಡೇಶ್ವರ ಪಿಎಸ್‌ಐ ಹಣಮಂತ ಬೀರಾದರ್ ಮುರುಡೇಶ್ವರ ಬೀದಿಯ ಗೂಡಂಗಡಿಯಲ್ಲಿ ಸರಾಯಿ ಮಾರಾಟ ಮಾಡುತ್ತಿದ್ದ ಕೃಷ್ಣ ನಾಯ್ಕರನ್ನು ವಶಕ್ಕೆ ಪಡೆದಿದ್ದು, ವಿವಿಧ ಬಗೆಯ ಮದ್ಯಗಳು ಸಿಕ್ಕಿವೆ.

Related

Previous Post

ನಿಪ್ಪಾಣಿ ಸ್ಥವನಿಧಿ ಘಾಟ್ ಬಳಿ ಭೀಕರ ಸರಣಿ ಅಪಘಾತ- ಸ್ಥಳದಲ್ಲೇ ನಾಲ್ವರು ಸಾವು

Next Post

ವ್ಯವಸಾಯ ಸೇವಾ ಸಹಕಾರಿ ಸಂಘ ಭಟ್ಕಳ ವತಿಯಿಂದ ಭಟ್ಕಳದ ಚೌತನಿ ಸರ್ಕಾರಿ ಪ್ರಾಥಮಿಕ ಶಾಲೆಗೆ 5 ಡೆಸ್ಕ್ ಮತ್ತು ಬೆಂಚ ದೇಣಿಗೆಯಾಗಿ ವಿತರಣೆ

Kannada News Desk

Kannada News Desk

Next Post
ವ್ಯವಸಾಯ ಸೇವಾ ಸಹಕಾರಿ ಸಂಘ ಭಟ್ಕಳ ವತಿಯಿಂದ ಭಟ್ಕಳದ ಚೌತನಿ ಸರ್ಕಾರಿ ಪ್ರಾಥಮಿಕ ಶಾಲೆಗೆ 5 ಡೆಸ್ಕ್ ಮತ್ತು ಬೆಂಚ ದೇಣಿಗೆಯಾಗಿ ವಿತರಣೆ

ವ್ಯವಸಾಯ ಸೇವಾ ಸಹಕಾರಿ ಸಂಘ ಭಟ್ಕಳ ವತಿಯಿಂದ ಭಟ್ಕಳದ ಚೌತನಿ ಸರ್ಕಾರಿ ಪ್ರಾಥಮಿಕ ಶಾಲೆಗೆ 5 ಡೆಸ್ಕ್ ಮತ್ತು ಬೆಂಚ ದೇಣಿಗೆಯಾಗಿ ವಿತರಣೆ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

ಭಟ್ಕಳ ಸರ್ಕಾರಿ ತಾಲೂಕ ಆಸ್ಪತ್ರೆಯ  ಜನಪ್ರಿಯ ವೈದ್ಯರಾದ ಡಾ.ಲಕ್ಷ್ಮೀಶ್ ನಾಯ್ಕ ಅವರನ್ನು ವರ್ಗಾವಣೆ ಮಾಡದಂತೆ ಆಗ್ರಹಿಸಿ ಕರ್ನಾಟಕ ರಣಧೀರರ ವೇಧಿಕೆಯಿಂದ ಆರೋಗ್ಯ ಸಚಿವರಿಗೆ ಮನವಿ
ಭಟ್ಕಳ ಸರ್ಕಾರಿ ತಾಲೂಕ ಆಸ್ಪತ್ರೆಯ  ಜನಪ್ರಿಯ ವೈದ್ಯರಾದ ಡಾ.ಲಕ್ಷ್ಮೀಶ್ ನಾಯ್ಕ ಅವರನ್ನು ವರ್ಗಾವಣೆ ಮಾಡದಂತೆ ಆಗ್ರಹಿಸಿ ಕರ್ನಾಟಕ ರಣಧೀರರ ವೇಧಿಕೆಯಿಂದ ಆರೋಗ್ಯ ಸಚಿವರಿಗೆ ಮನವಿ
ಬೆಳ್ಳಿಗೆ ಶಾಲೆಗೆ ಹೊರಟ ಬಾಲಕ ಸಂಜೆ ಹೆಣವಾಗಿ ಮನೆ ಸೇರಿದ
ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರ 6ನೇ ಚಾತುರ್ಮಾಸ್ಯ ವ್ರತಾಚರಣೆಯ ಆಮಂತ್ರಣ ಪತ್ರಿಕೆ ಕುಮಟಾದಲ್ಲಿ ಬಿಡುಗಡೆ
ಮುರುಡೇಶ್ವರದ ಮೂಡಲಕಟ್ಟಾ ಫ್ಯಾಮಿಲಿ ಫಾರಂ ಹೌಸ್‌ನಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಆಟ ಆಡುತ್ತಿದ್ದ ಅಡ್ಡೆ ಮೇಲೆ ಪೊಲೀಸರ ದಾಳಿ: 5 ಮಂದಿ ಮೇಲೆ ಪ್ರಕರಣ ದಾಖಲು
ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿ ಇಸ್ಪೀಟ್ ಕ್ಲಬ್ ಮೇಲೆ ಪೋಲಿಸರ ದಾಳಿ: 25 ಜನರ ವಿರುದ್ಧ ಕೇಸ ದಾಖಲು
ಉತ್ತರ ಕನ್ನಡ ಜಿಲ್ಲೆಯಲ್ಲಿ ಪೊಲೀಸರಿಂದ  ಹಲವು ಕಡೆ ಮಟ್ಕಾ ಅಡ್ಡೆ ಮೇಲೆ ಬಿರುಸಿನ ದಾಳಿ
ಭಟ್ಕಳದ ಜಾಲಿ ಕೋಡಿ ಸಮುದ್ರ ತೀರಕ್ಕೆ ತೇಲಿ ಬಂದ 30ಮೀಟರ್ ಉದ್ದದ ಗಾತ್ರದ ಕಂಟೇನರ್
ಕಾರವಾರ ಬಸ್ ಡಿಪೋ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ನೆಪವೊಡ್ಡಿ ಡಿಪೋ ವನ್ನು ಅಂಕೋಲಾ ವರ್ಗಾಯಿಸಬಾರದೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷರಾದ ರಾಜಾ ನಾಯ್ಕರಿಂದ ಡಿ.ಸಿ ಗೆ ಮನವಿ
ಭಟ್ಕಳದಲ್ಲಿ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ 2 ವರುಷದ ಮಗು ಕಾಲುವೆಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವು.
ಅಂಕೋಲಾ ಮಾರುಕಟ್ಟೆ ಸಂಚಾರ ದಟ್ಟಣೆ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಣಧೀರರ ವೇದಿಕೆಯಿಂದ ಅಧಿಕಾರಿಗಳಿಗೆ ಮನವಿ
10:20