• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಪ್ರವಾದಿ ಮುಹಮ್ಮದ್ ಪೈಗಂಬರರ ಬದುಕು ಎಲ್ಲರಿಗೂ ಪ್ರೇರಕವಾಗಲಿ-ವಿರೇಂದ್ರ ಶಾನಭಾಗ

Kannada News Desk by Kannada News Desk
September 26, 2024
in ಉತ್ತರ ಕನ್ನಡ
0
ಪ್ರವಾದಿ  ಮುಹಮ್ಮದ್ ಪೈಗಂಬರರ ಬದುಕು ಎಲ್ಲರಿಗೂ ಪ್ರೇರಕವಾಗಲಿ-ವಿರೇಂದ್ರ ಶಾನಭಾಗ
0
SHARES
355
VIEWS
WhatsappTelegram Share on FacebookShare on TwitterLinkedin


ಭಟ್ಕಳ: ತನ್ನವರನ್ನುಪ್ರೀತಿಸಿ ಪರಧರ್ಮವನ್ನು ಗೌರಸಿ ಮಾದರಿ ಬದುಕು ಬದುಕಿದ ಪ್ರವಾದಿ ಮುಹಮ್ಮದ್ ಪೈಗಂಬರರ ಬದುಕು ಎಲ್ಲರಿಗೂ ಪ್ರೇರಕವಾಗಲಿ ಎಂದು ನ್ಯೂ ಇಂಗ್ಲಿಷ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೀರೇಂದ್ರ ಶಾನಭಾಗ ಹೇಳಿದರು.ಅವರು ಭಟ್ಕಳ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಸೆ.೧೩ ರಿಂದ ೨೨ ರ ವರೆಗೆ ಆಯೋಜಿಸಿದ್ದ ”ಪ್ರವಾದಿ ಮುಹಮ್ಮದ್ (ಸ) ಮಹಾನ್ ಚಾರಿತ್ರ್ಯವಂತ’ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಸುಳ್ಳನ್ನು ಸತ್ಯವೆಂದು ಬಿಂಬಿಸುತ್ತಿರುವ ಇಂದಿನ ಸಾಮಾಜಿ ಮಾಧ್ಯಮಗಳ ಯುಗದಲ್ಲಿ ನಾವೆಲ್ಲರೂ ನಮ್ಮ ನಮ್ಮ ಧರ್ಮವನ್ನು ಪಾಲಿಸುತ್ತ ಇನ್ನೊಬ್ಬರ ಧರ್ಮ ಮತ್ತು ನಂಬಿಕೆಗಳ ಕುರಿತು ಒಳ್ಳೆಯ ಭಾವನೆ ಮೂಡಿಸಿಕೊಂಡು ಬದುಕಲು ಕಲಿಯಬೇಕಾಗಿದೆ. ನಾವೆಲ್ಲರೂ ಪ್ರವಾದಿಗಳ ಸಂದೇಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅವಶ್ಯಕತೆಯಿದೆ ಎಂದರು.


ಗೌರವ ಅಥಿಯಾಗಿದ್ದ ಕರಿಕಲ್ ಚರ್ಚ್‌ನ ಧರ್ಮಗುರು ಫಾ.ಲೋರೆನ್ಸ್ ಫರ್ನಾಂಡೀಸ್ ಮಾತನಾಡಿ, ಸ್ನೇಹ ಮತ್ತು ಸದ್ಗುಣಗಳಿಂದ ಮನುಷ್ಯನನ್ನು ಗೆಲ್ಲಬಹುದು ವಿನಾಹ ಬಲ ಮತ್ತು ಶಕ್ತಿಯಿಂದ ಅಲ್ಲ ಎನ್ನುವುದು ಪ್ರವಾದಿ ಮುಹಮ್ಮದ್ ಅವರ ಸಂದೇಶವಾಗಿತ್ತು, ನಮ್ಮಲ್ಲಿ ಒಳ್ಳೆಯ ಹೃದಯ ಮತ್ತು ಉತ್ತಮ ಯೋಚನೆಗಳಿದ್ದಾಗ ಮಾತ್ರ ನಮ್ಮ ಸಮಾಜ ಉತ್ತಮವಾಗಿರಲು ಸಾಧ್ಯ ಎಂದರು.
ಮತ್ತೋರ್ವ ಮುಖ್ಯ ಅತಿಥಿ ಮುರಡೇಶ್ವರದ ಆರ್.ಎನ್.ಎಸ್ ಪೊಲಿಟೆಕ್ನಿಕ್ ಕಾಲೇಜಿನ ಉಪಪ್ರಾಂಶುಪಾಲ ಕೆ. ಮರಿಸ್ವಾಮಿ ಮಾತನಾಡಿ, ನಮ್ಮಲ್ಲಿನ ಬೇಧಭಾವಗಲು ದೂರವಾಗಬೇಕಾದರೆ ಪ್ರವಾದಿ ಮುಹಮ್ಮದ್ ರನ್ನು ಅನುಸರಿಸುವ ಅವಶ್ಯಕತೆ ಇದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ವಲಯ ಸಂಚಾಲಕ ಸಯೀದ್ ಇಸ್ಮಯಿಲ್, ಎಲ್ಲ ರೀತಿಯ ಕೆಡುಕುಗಳು ವಿಜ್ರಂಭಿಸುತ್ತಿದ್ದ ಕಾಲದಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರರು ತಮ್ಮ ಸಂದೇಶಗಳ ಮೂಲಕ ಕೆಡುಕು ಮುಕ್ತ ಸಮಾಜವನ್ನು ನಿರ್ಮಿಸಿದರು, ಅವರ ಸಂದೇಶ ಸರ್ವಕಾಲಕ್ಕೂ ಅನ್ವಯಿಸುವಂತಹದ್ದು ಇಂದು ಕೂಡ ಸಮಾಜದಲ್ಲಿ ಆರನೇ ಶತಮಾನದಲ್ಲಿದ್ದ ಎಲ್ಲ ಕೆಡುಕುಗಳು ರಾರಾಜಿಸುತ್ತಿವೆ. ಪ್ರವಾದಿ ಮುಹಮ್ಮದ್ ರ ಸಂದೇಶಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ನಮ್ಮನ್ನು ನಾವು ರಕ್ಷಿಸಿಕೊಳ್ಳೋಣ ಎಂದರು.
ಮಜ್ಲಿಸೆ ಇಸ್ಲಾಹ್ ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಸದ್ಭಾವನ ಮಂಚ್ ಗೌರವ ಅಧ್ಯಕ್ಷ ಮೌಲಾನ ಮುನವ್ವರ್ ಪೇಶಮಾಮ್, ಜಮಾಅತೆ ಇಸ್ಲಾಮಿ ಹಿಂದ್ ಉ.ಕ ಜಿಲ್ಲಾ ಸಂಚಾಲಕ ಅಬ್ದುಲ್ ಮನ್ನಾನ್ ಸಿರಶಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸೀರತ್ ಅಭಿಯಾನದ ಸಂಚಾಲಕ ಎಂ.ಆರ್.ಮಾನ್ವಿ ಕಾರ್ಯಕ್ರಮ ನಿರೂಪಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಮೌಲಾನ ಸೈಯ್ಯದ್ ಝುಬೇರ್ ಎಸ್.ಎಂ. ಧನ್ಯವಾದ ಅರ್ಪಿಸಿದರು.

Related

Previous Post

ಕಸ್ತೂರಿರಂಗನ್ ವರದಿ ಕುರಿತು ಇಂದು (ಸೆ.೨೬ )ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ತಾತ್ರಿಂಕ ಸ್ಪಷ್ಟತೆಗೆ ಕೇಂದ್ರ ಸರ್ಕಾರಕ್ಕೆ ಪತ್ರ ಸಾಧ್ಯತೆ- ವಕೀಲ ರವೀಂದ್ರ ನಾಯ್ಕ.

Next Post

ಕಸ್ತೂರಿರಂಗನ ವರದಿಗೆ ಸಚಿವ ಸಂಪುಟದಿಂದ ತಿರಸ್ಕಾರ: ರಾಜ್ಯ ಸರ್ಕಾರದ ಕ್ರಮಕ್ಕೆ ಸ್ವಾಗತ – ವಕೀಲ ರವೀಂದ್ರ ನಾಯ್ಕ

Kannada News Desk

Kannada News Desk

Next Post
ಕಸ್ತೂರಿರಂಗನ ವರದಿಗೆ ಸಚಿವ ಸಂಪುಟದಿಂದ ತಿರಸ್ಕಾರ:  ರಾಜ್ಯ ಸರ್ಕಾರದ ಕ್ರಮಕ್ಕೆ ಸ್ವಾಗತ –  ವಕೀಲ  ರವೀಂದ್ರ ನಾಯ್ಕ

ಕಸ್ತೂರಿರಂಗನ ವರದಿಗೆ ಸಚಿವ ಸಂಪುಟದಿಂದ ತಿರಸ್ಕಾರ: ರಾಜ್ಯ ಸರ್ಕಾರದ ಕ್ರಮಕ್ಕೆ ಸ್ವಾಗತ - ವಕೀಲ ರವೀಂದ್ರ ನಾಯ್ಕ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.