• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಹಿರಿಯ ಪತ್ರಕರ್ತ ಜಗದೀಶ ನಾಯ್ಕ ಯಲ್ಲಾಪುರ ನಿಧನ: ಕರ್ನಾಟಕ ಪ್ರೆಸ್ಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕ ಸಂತಾಪ

Kannada News Desk by Kannada News Desk
October 26, 2024
in ಉತ್ತರ ಕನ್ನಡ
0
ಹಿರಿಯ ಪತ್ರಕರ್ತ ಜಗದೀಶ ನಾಯ್ಕ ಯಲ್ಲಾಪುರ ನಿಧನ: ಕರ್ನಾಟಕ ಪ್ರೆಸ್ಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕ ಸಂತಾಪ
0
SHARES
457
VIEWS
WhatsappTelegram Share on FacebookShare on TwitterLinkedin

ಯಲ್ಲಾಪುರ: ಕಳೆದ ಐದಾರು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆಗೆ ದಾಖಲಾಗಿದ್ದ ಹಿರಿಯ ಪತ್ರಕರ್ತ ಜಗದೀಶ ನಾಯ್ಕ ಯಲ್ಲಾಪುರ ಅವರು ಶನಿವಾರ ರಾತ್ರಿ ಸಾವನಪ್ಪಿದ್ದಾರೆ.ಬಹು ಅಂಗಾ0ಗ ವೈಕಲ್ಯದಿಂದ ಅವರು ಬಳಲುತ್ತಿದ್ದರು. ಶನಿವಾರ ಬೆಳಗ್ಗೆ ಅವರ ಆರೋಗ್ಯ ಹದಗೆಟ್ಟಿತ್ತು. ಕೊನೆ ಕ್ಷಣದವರೆಗೂ ಬದುಕಿಸಿಕೊಳ್ಳುವ ಪ್ರಯತ್ನ ನಡೆಯಿತು. ಶನಿವಾರ ಸಂಜೆ ಹುಬ್ಬಳ್ಳಿ ಆಸ್ಪತ್ರೆಯಿಂದ ಅವರನ್ನು ಯಲ್ಲಾಪುರಕ್ಕೆ ಕರೆ ತರಲಾಗಿದ್ದು, ಈ ವೇಳೆಯಲ್ಲಿಯೇ ಅವರು ಕೊನೆ ಉಸಿರೆಳೆದರು. ಹಿರಿಯ ಪತ್ರಕರ್ತ ಜಗದೀಶ ನಾಯ್ಕ ಅವರ ಅಗಲಿಕೆಗೆ ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕ ಸಂತಾಪ ಸೂಚಿಸಿದೆ.

ಜಗದೀಶ ನಾಯ್ಕ ಅವರು ಮೊದಲು `ಕರಾವಳಿ ಮುಂಜಾವು’ ಪತ್ರಿಕೆಯ ಪ್ರತಿನಿಧಿಯಾಗಿದ್ದರು. `ಕಾರವಾರ ಕಚೇರಿಯಲ್ಲಿ ಪ್ರಜಾವಾಣಿ’ ಪತ್ರಿಕೆಯ ಸಹಾಯಕ ವರದಿಗಾರರಾಗಿಯೂ ಕೆಲಸ ಮಾಡಿದ್ದರು. ನುಡಿಜೇನು, ಕಡಲವಾಣಿ ಸೇರಿ ವಿವಿಧ ಪತ್ರಿಕೆಗಳಿಗೆ ಅವರು ವರದಿ ರವಾನಿಸುತ್ತಿದ್ದರು. `ಯಲ್ಲಾಪುರ ನ್ಯೂಸ್’ ಎಂಬ ವೆಬ್ ಪೋರ್ಟಲ್ ಸ್ಥಾಪಿಸಿ ಅದರ ಮೂಲಕವೂ ಯಲ್ಲಾಪುರ ಭಾಗದ ವರದಿಗಳನ್ನು ಪ್ರಸಾರ ಮಾಡುತ್ತಿದ್ದರು. ಪತ್ರಿಕೋದ್ಯಮಕ್ಕೆ ಬರುವ ಮುನ್ನ ಟಿವಿ ರಿಪೇರಿ ಮಾಡಿ ಬದುಕು ಕಟ್ಟಿಕೊಂಡಿದ್ದರು. 20 ವರ್ಷಕ್ಕೂ ಅಧಿಕ ಕಾಲ ಅವರು ಪತ್ರಿಕೋದ್ಯಮದಲ್ಲಿದ್ದರು.  ಭಾನುವಾರ ಬೆಳಗ್ಗೆ ಜಗದೀಶ ನಾಯ್ಕ ಅವರ ಅಂತ್ಯ ಸಂಸ್ಕಾರ ನಡೆಯಲಿದೆ.

Related

Previous Post

ದಿ. ಬಂಗಾರಪ್ಪನವರ ೯೨ನೇ ಜನ್ಮದಿನೋತ್ಸವ: ಅರಣ್ಯ  ಕ್ಷೇತ್ರದಲ್ಲಿ ವಾಸ್ತವ್ಯಕ್ಕಾಗಿ ಆಶ್ರಯ ಪಟ್ಟ ನೀಡಿದ ದಿಮಂತ ನಾಯಕ ಬಂಗಾರಪ್ಪ -ರವೀಂದ್ರ ನಾಯ್ಕ.

Next Post

ಕಾನೂನು ಭಾಹಿರವಾಗಿ ಒಕ್ಕಲೇಬ್ಬಿಸಲು ಅವಕಾಶವಿಲ್ಲ-ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ರಾಜ್ಯ ಅಧ್ಯಕ್ಷ ರವೀಂದ್ರ ನಾಯ್ಕ.

Kannada News Desk

Kannada News Desk

Next Post
ಕಾನೂನು ಭಾಹಿರವಾಗಿ ಒಕ್ಕಲೇಬ್ಬಿಸಲು ಅವಕಾಶವಿಲ್ಲ-ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ರಾಜ್ಯ ಅಧ್ಯಕ್ಷ ರವೀಂದ್ರ ನಾಯ್ಕ.

ಕಾನೂನು ಭಾಹಿರವಾಗಿ ಒಕ್ಕಲೇಬ್ಬಿಸಲು ಅವಕಾಶವಿಲ್ಲ-ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ರಾಜ್ಯ ಅಧ್ಯಕ್ಷ ರವೀಂದ್ರ ನಾಯ್ಕ.

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.