• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, June 3, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸಂವಿಧಾನ ನಮ್ಮ ಬದುಕಿನ ದಾರಿದೀಪ- ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತೆ ಡಾ. ನಯನಾ

Kannada News Desk by Kannada News Desk
November 26, 2024
in ಉತ್ತರ ಕನ್ನಡ
0
ಸಂವಿಧಾನ ನಮ್ಮ ಬದುಕಿನ ದಾರಿದೀಪ- ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತೆ ಡಾ. ನಯನಾ
0
SHARES
339
VIEWS
WhatsappTelegram Share on FacebookShare on TwitterLinkedin

ಭಟ್ಕಳ: “ಭಾರತೀಯ ಸಂವಿಧಾನವು ಎಲ್ಲರಿಗೂ ದಾರಿದೀಪವಾಗಿದೆ” ಎಂದು ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತೆ ಡಾ. ನಯನಾ ಹೇಳಿದರು. ಅವರು ಮಂಗಳವಾರ ಸಂಜೆ ನಗರದ ಶಮ್ಸುದ್ದೀನ್ ವೃತ್ತದಲ್ಲಿ ಸದ್ಭಾವನಾ ಮಂಚ್ ಆಯೋಜಿಸಿದ್ದ “ಸಂವಿಧಾನ ಪೀಠಿಕೆ ಓದು” ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
“ನ. 26, 1949ರಲ್ಲಿ ಅಳವಡಿಸಿಕೊಂಡ ಈ ಸಂವಿಧಾನದ ಆದರ್ಶಗಳಿಗೆ ಅನುಗುಣವಾಗಿ ಜೀವನ ರೂಪಿಸಿಕೊಳ್ಳಲು ನಾವು ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದು ಅವರು ಕರೆ ನೀಡಿದರು.


ಸದ್ಭಾವನಾ ಮಂಚ್ ಅಧ್ಯಕ್ಷ ಸತೀಶ್ ಕುಮಾರ್ ನಾಯ್ಕ ಮಾತನಾಡಿ, “ನಮ್ಮ ಸಂವಿಧಾನದ ರಚನೆಗೆ ದೊಡ್ಡ ಪರಿಶ್ರಮವಿದೆ. ಜಾತಿ, ಮತ, ಆಚಾರ-ವಿಚಾರಗಳನ್ನು ಮೀರಿ ಸಾಮಾಜಿಕ ನ್ಯಾಯ, ಸಮಾನತೆ, ಮತ್ತು ಬಾಂಧವ್ಯವನ್ನು ಪ್ರತಿಪಾದಿಸುವ ಸಂವಿಧಾನ ನಮ್ಮ ಗೌರವವಾಗಿದೆ. ಆದರೆ ದ್ವೇಷದ ರಾಜಕಾರಣದಿಂದಾಗಿ ಸಂವಿಧಾನವನ್ನು ಕೀಳಾಗಿ ಕಾಣುವ ಮನೋಭಾವ ಬೆಳೆಸುತ್ತಿರುವುದು ವಿಷಾದನೀಯ. ಈ ರೀತಿ ಕರ್ತವ್ಯನಿಷ್ಠೆಯನ್ನು ಕಳೆದುಕೊಳ್ಳುವವರಿಂದ ಸಂವಿಧಾನದ ಶ್ರೇಷ್ಠತೆಯನ್ನು ಹಾಳು ಮಾಡಲು ಸಾಧ್ಯವಿಲ್ಲ” ಎಂದು ಅಭಿಪ್ರಾಯಪಟ್ಟರು.
ಅಂಜುಮನ್ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಆರ್.ಎಸ್. ನಾಯ್ಕ, “ಸಂವಿಧಾನವು ನಮ್ಮ ಹಕ್ಕುಗಳನ್ನು ಕಾಪಾಡುತ್ತದೆ ಮತ್ತು ಇತರರ ಹಕ್ಕುಗಳನ್ನು ಗೌರವಿಸಲು ಕಲಿಸುತ್ತದೆ. ಗೌರವಯುತ ಜೀವನಕ್ಕಾಗಿ ಮಾರ್ಗದರ್ಶಕವಾಗಿ ಕಾರ್ಯನಿರ್ವಹಿಸುವ ಈ ಸಂವಿಧಾನವನ್ನು ಪ್ರತಿಯೊಬ್ಬರೂ ಗಂಭೀರವಾಗಿ ಅಧ್ಯಯನ ಮಾಡಬೇಕು” ಎಂದು ಹೇಳಿದರು.ಸದ್ಭಾವನಾ ಮಂಚ್ ಕಾರ್ಯದರ್ಶಿ ಎಂ.ಆರ್. ಮಾನ್ವಿ ಮಾತನಾಡಿ, “ನ್ಯಾಯ, ಸಮಾನತೆ, ಸ್ವಾತಂತ್ರ್ಯ ಮತ್ತು ಬಾಂಧವ್ಯ ಎಂಬ ನಾಲ್ಕು ಮೂಲಭೂತ ಮೌಲ್ಯಗಳನ್ನು ಪ್ರತಿಪಾದಿಸುವ ಸಂವಿಧಾನವು ಸಾಮಾಜಿಕ, ಆರ್ಥಿಕ, ಹಾಗೂ ರಾಜಕೀಯ ನ್ಯಾಯವನ್ನು ಪ್ರತಿಯೊಬ್ಬ ನಾಗರಿಕನಿಗೆ ಒದಗಿಸಲು ಸಂಕಲ್ಪಗೊಂಡಿದೆ” ಇಂದು ಕೇವಲ ಸಂವಿಧಾನದ ಪ್ರಸ್ತಾವನೆ ಓದುವುದು ಮಾತ್ರವಲ್ಲ, ಅದರ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪ ಮಾಡಬೇಕು, ಎಂದು ಹೇಳಿದರು.ಕಾರ್ಮಿಕ ಮುಖಂಡ ರೇವಣಕರ್, “ಡಾ. ಬಾಬಾ ಸಾಹೇಬ ಅಂಬೇಡ್ಕರ್ ರಚಿಸಿದ ಸಂವಿಧಾನವು ಎಲ್ಲರ ಹಕ್ಕುಗಳನ್ನು ಕಾಪಾಡುತ್ತದೆ. ಅದರ ಆಶಯಗಳನ್ನು ಅನುಸರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ” ಎಂದು ಹೇಳುವ ಮೂಲಕ ಸಂವಿಧಾನದ ಮಹತ್ವವನ್ನು ವಿವರಿಸಿದರು.

  1. ಕಾರ್ಯಕ್ರಮದಲ್ಲಿ ಅಂಜುಮನ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಗಣೇಶ ಯಾಜಿ, ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಮೌಲಾನ ಸೈಯ್ಯದ್ ಝುಬೇರ್ ಎಸ್.ಎಂ., ಮುಜಾಹಿದ್ ಮುಸ್ತಫಾ, ಮೌಲಾನ ಜಾಫರ್ ನದ್ವಿ ಹಾಗೂ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದರು.
    ಈ ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯನ್ನು ಓದಿ ಅದನ್ನು ಅರ್ಥೈಸುವ ಮೂಲಕ ಅದರ ಆಶಯಗಳನ್ನು ಅಳವಡಿಸಿಕೊಳ್ಳುವ ಸಂಕಲ್ಪ ಮಾಡಲಾಯಿತು.

Related

Previous Post

ಮನೆ ಮನಗಳಲ್ಲಿ ಸಾಹಿತ್ಯದ ಕಂಪನ್ನು ಪಸರಿಸಲು ಮನೆಯಂಗಳದಲ್ಲಿ ಕಾವ್ಯೋತ್ಸವ ಕಾರ್ಯಕ್ರಮ ಪರಿಣಾಮಕಾರಿ : ಬೇತಾಳ‌ ಮಹಾಲೆ.

Next Post

ಕರ್ನಾಟಕ ರಣಧೀರರ ವೇದಿಕೆಯ ರಾಜ್ಯ ಸಮಿತಿ ಮತ್ತು ನೆಲಮಂಗಲ ತಾಲೂಕ ಸಮಿತಿ ವತಿಯಿಂದ ದ ಸೆ.27 ರಂದು ಐದನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Kannada News Desk

Kannada News Desk

Next Post
ಕರ್ನಾಟಕ ರಣಧೀರರ ವೇದಿಕೆಯ ರಾಜ್ಯ ಸಮಿತಿ ಮತ್ತು ನೆಲಮಂಗಲ ತಾಲೂಕ ಸಮಿತಿ ವತಿಯಿಂದ ದ ಸೆ.27 ರಂದು ಐದನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಕರ್ನಾಟಕ ರಣಧೀರರ ವೇದಿಕೆಯ ರಾಜ್ಯ ಸಮಿತಿ ಮತ್ತು ನೆಲಮಂಗಲ ತಾಲೂಕ ಸಮಿತಿ ವತಿಯಿಂದ ದ ಸೆ.27 ರಂದು ಐದನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.