• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, July 3, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಜ.14-18*: *ಭಂಡೂರು ಜಾತ್ರಾ ಮಹೋತ್ಸವ*

Kannada News Desk by Kannada News Desk
January 7, 2025
in ಉತ್ತರ ಕನ್ನಡ
0
ಜ.14-18*: *ಭಂಡೂರು ಜಾತ್ರಾ ಮಹೋತ್ಸವ*
0
SHARES
160
VIEWS
WhatsappTelegram Share on FacebookShare on TwitterLinkedin

*‌ಹೊನ್ನಾವರ*: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಿಂದ ಸುಮಾರು 15 ಕಿ.ಮೀ ದೂರದಲ್ಲಿರುವ ಚಿಕ್ಕನಕೋಡು ಪಂಚಾಯತಿಯ ಹೇರಾವಲಿ ಗ್ರಾಮದಲ್ಲಿರುವ ಭಂಡೂರೇಶ್ವರಿ ದೇವಿ ದೇವಾಲಯದ ಜಾತ್ರಾ ಮಹೋತ್ಸವವು ಜ.14 ರಿಂದ ಆರಂಭಗೊಂಡು ಜ.18 ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸದ್ಗುರು ಶ್ರೀ ಶ್ರೀಧರ ಸ್ವಾಮಿಗಳ ಅನುಗ್ರಹದೊಂದಿಗೆ ಜರಗಲಿರುವುದು.

ಜ. 14 ರಂದು ಬೆಳಿಗ್ಗೆ
ದೇವಾಲಯ ಸ್ಥಳ ಶುದ್ದೀಕರಣ, ಪಂಚಗವ್ಯ ಹವನ, ಗಣ ಹವನ, ಶ್ರೀದೇವಿಗೆ ವಿಶೇಷ ಅಲಂಕಾರ, ಪೂಜೆ, ಶ್ರೀದೇವಿಯ ಪಲ್ಲಕ್ಕಿ ಉತ್ಸವ, ಜಾತ್ರಾ ಮಹೋತ್ಸವದ ಗದ್ದುಗೆಯಲ್ಲಿ ಶ್ರೀದೇವಿಯ ಉತ್ಸವ ಮೂರ್ತಿಯ ಪ್ರತಿಷ್ಠಾಪನೆ ನಡೆಯಲಿದೆ.

ಜ. 15 ರಂದು ಬೆಳಿಗ್ಗೆ
ಗಣಪತಿ ಪೂಜೆ, ಶ್ರೀದೇವಿಗೆ ವಿಶೇಷ ಪೂಜೆ, ಧರ್ಮ ಧ್ವಜ ಸ್ತಂಭ ಸ್ಥಾಪನೆ, ಗದ್ದುಗೆ ಪೂಜೆ, ಶ್ರೀದೇವಿ ಗದ್ದುಗೆ ಆರೋಹಣ, ಕಲಶ ಸ್ಥಾಪನೆ, ಪಲ್ಲಕ್ಕಿಉತ್ಸವ ನಡೆಯಲಿದೆ.

ಜ. 16 ರಂದು ಬೆಳಿಗ್ಗೆ ಕಲಶ ಸ್ಥಾಪನೆ, ಶ್ರೀದೇವಿಯ ಆವಾಹನೆ, ದೇವರಿಗೆ ಹೂವಿನ ಅಲಂಕಾರ ಮತ್ತು ಮಹಾಪೂಜೆ,
ಸಾಯಂಕಾಲ ಅಗ್ನಿಪೂಜೆ ಕಳಶೋತ್ಸವ, ಕೆಂಡಸೇವೆ, ಭೂತಾರಾಧನೆ, ದೈವಕೋಲ, ಪಲ್ಲಕ್ಕಿ ಉತ್ಸವ, ಶ್ರೀದೇವಿಯ ಲಾಲಕ್ಕಿ ಉತ್ಸವ, ಓಕುಳಿ, ಭಜನಾ ಕಾರ್ಯಕ್ರಮ ನಡೆಯಲಿದೆ.

ಜ. 17 ರಂದು ಬೆಳಿಗ್ಗೆ
ಶ್ರೀದೇವಿಗೆ ವಿಶೇಷ ಪೂಜೆ ಸೇವೆ , ಭಜನಾ ಕಾರ್ಯಕ್ರಮ, ಬಲಿ ಪೂಜೆ , ಹರಕೆ ಹೇಳಿಕೆ ಸೇವೆ ನಡೆಯಲಿದೆ.
ಜ.18 ರಂದು ಬೆಳಿಗ್ಗೆ
ಶ್ರೀದೇವಿಗೆ ವಿಶೇಷ ಅಲಂಕಾರ ಪೂಜೆ, ಗುರುಪೂಜೆ, ಶ್ರೀ ಅನ್ನಪೂರ್ಣೇಶ್ವರಿ ಪೂಜೆ, ಭಿಕ್ಷಾಟನೆ ಕಾರ್ಯಕ್ರಮ , ಸಾಯಂಕಾಲ ಭಜನೆ ಹಾಗೂ ಶ್ರೀದೇವಿಯ ಉತ್ಸವ ಮೂರ್ತಿಯ ಅದ್ದೂರಿ ಮೆರವಣಿಗೆ ಮೂಲಕ ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ಭಂಡೂರೇಶ್ವರಿ ದೇವಾಲಯದ ಆಡಳಿತ ಮಂಡಳಿಯ ಧರ್ಮದರ್ಶಿಗಳಾದ ಪ್ರಶಾಂತ್ ಭಂಡೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಪ್ರತಿ ದಿನ ಮಧ್ಯಾಹ್ನ “ಅನ್ನ ಸಂತರ್ಪಣೆ ” ಕಾರ್ಯಕ್ರಮ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿರುವುದು. ದೇವಾಲಯದ ಜಾತ್ರಾ ಮಹೋತ್ಸವಕ್ಕೆ ಹೊರೆ ಕಾಣಿಕೆ ಅಥವಾ ಧನ ಸಹಾಯ ನೀಡುವವರು ದೇವಳದ ಮೊಬೈಲ್ ಸಂಖ್ಯೆ: 9449990595
81977 90595
ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆದು ಕೊಳ್ಳಬಹುದೆಂದು ವಿನಂತಿಸಿದ್ದಾರೆ.

Related

Previous Post

ಹೃದಯಾಘಾತದಿಂದ 3ನೇ ತರಗತಿ ವಿದ್ಯಾರ್ಥಿನಿ ಸಾವು

Next Post

ಯಲ್ಲಾಪುರ ಅರಬೈಲ್ ಘಟ್ಟದಲ್ಲಿ ಚಲಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು

Kannada News Desk

Kannada News Desk

Next Post
ಯಲ್ಲಾಪುರ ಅರಬೈಲ್ ಘಟ್ಟದಲ್ಲಿ ಚಲಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು

ಯಲ್ಲಾಪುರ ಅರಬೈಲ್ ಘಟ್ಟದಲ್ಲಿ ಚಲಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.