• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, July 3, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅರಣ್ಯವಾಸಿಗಳ ಅರ್ಜಿ ಪುನರ್ ಪರಿಶೀಲನೆ ಪ್ರಕ್ರಿಯೆ, ಕಾನೂನು ಭಾಹಿರ-ರವೀಂದ್ರ ನಾಯ್ಕ.

Kannada News Desk by Kannada News Desk
January 13, 2025
in ಉತ್ತರ ಕನ್ನಡ
0
ಅರಣ್ಯವಾಸಿಗಳ ಅರ್ಜಿ ಪುನರ್ ಪರಿಶೀಲನೆ ಪ್ರಕ್ರಿಯೆ, ಕಾನೂನು ಭಾಹಿರ-ರವೀಂದ್ರ ನಾಯ್ಕ.
0
SHARES
268
VIEWS
WhatsappTelegram Share on FacebookShare on TwitterLinkedin
http://kannadatodaynews.net/wp-content/uploads/2025/01/VID-20250113-WA1669.mp4

ಕುಮಟ: ತಾಲೂಕಾದ್ಯಂತ ಮೂರು ಸಾವಿರಕ್ಕೂ ಮಿಕ್ಕಿ ಅರಣ್ಯವಾಸಿಗಳು ಅರ್ಜಿ ಪ್ರಕ್ರಿಯೆಗೆ ಕಾನೂನಾತ್ಮಕ ಆಕ್ಷೇಪ ಪತ್ರವನ್ನ ಸಲ್ಲಿಸಿ ಅರ್ಜಿ ಪುನರ್ ಪರಿಶೀಲನೆ ಪ್ರಕ್ರಿಯೆ ಕಾನೂನು ಭಾಹಿರ ಆಕ್ಷೇಪ ವ್ಯಕ್ತಪಡಿಸಲಾಯಿತು.

ಇಂದು ೧೩ ರಂದು ಕುಮಟ ಉಪವಿಭಾಗ ಅಧಿಕಾರಿ ಮತ್ತು ಉಪವಿಭಾಗ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರಾದ ಕಲ್ಯಾಣಿ ಕಾಬ್ಲೆ ಅವರ ಕಛೇರಿಗೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಆಕ್ಷೇಪಣಾ ಪತ್ರ ಸಲ್ಲಿಸಲಾಯಿತು.

ನವೆಂಬರ್ ೨೮-೧೧-೨೦೨೪ ರಂದು ಮುಖ್ಯ ಕಾರ್ಯದರ್ಶಿ ಸಮಿತಿಯು ರಾಜ್ಯಾದಂತ ವಿವಿಧ ಅರಣ್ಯ ಹಕ್ಕು ಸಮಿತಿ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಸಲ್ಲಿಸಿದ ಅರ್ಜಿಗಳನ್ನ ಪುನರ್ ಪರಿಶೀಲಿಸಲು ನಿರ್ದೇಶನ ನೀಡಿದ್ದು ಇರುತ್ತದೆ. ಅಪೂರ್ಣ, ಅಸ್ತಿತ್ವವಿಲ್ಲದ ಕಾನೂನು ಭಾಹಿರ ಹಕ್ಕು ಸಮಿತಿಗಳಿಂದ ಅರ್ಜಿ ಸಲ್ಲಿಸಲು ಸಮಿತಿಯಲ್ಲಿ ಶೇ.೫೦ ರಷ್ಟು ಸದಸ್ಯರ ಅನುಪಸ್ಥಿತಿಯಲ್ಲಿ ಅರ್ಜಿ ವಿಲೇವಾರಿ ಮಾಡಲು ಪ್ರಾರಂಭಿಸಿರುವದಕ್ಕೆ ಅರ್ಜಿಯಲ್ಲಿ ಆಕ್ಷೇಪದಲ್ಲಿ ಉಲ್ಲೇಖಿಸಲಾಗಿದೆ.

ಆಕ್ಷೇಪ ಪತ್ರದ ನೇತೃತ್ವವನ್ನ ತಾಲೂಕಾ ಅಧ್ಯಕ್ಷ ಮಂಜುನಾಥ ಮರಾಠಿ, ಜಿಲ್ಲಾ ಸಂಚಾಲಕ ಮಹೇಂದ್ರ ನಾಯ್ಕ ಕತಗಾಲ, ಸುರೇಶ ಪಟಗಾರ, ಸೀತರಾಮ ನಾಯ್ಕ ಬುಗರಿಬೈಲ್, ಜಗದೀಶ ಹರಿಕಾಂತ, ಸಾರಾಂಬಿ ಬೆಟ್ಕುಳಿ, ಶಂಕರ ಗೌಡ, ಗಣಪತಿ ಮರಾಠಿ, ಜಯಂತ ಮರಾಠಿ, ಸುನೀತಾ ಹರಿಕಾಂತ ಕಿಮಾನಿ, ಯಾಕುಬ ಸಾಬ ಬೆಟ್ಕುಳಿ, ಗಜಾನನ ಪಟಗಾರ ಹೊಲನಗದ್ದೆ, ವೆಂಕಟರಮಣ ಪಟಗಾರ, ರಾಜೀವ ಎಮ್ ಗೌಡ ಉಪಸ್ಥಿತರಿದ್ದರು.

ಮೂರು ತಲೆಮಾರಿನ ದಾಖಲೆ ಕಾನೂನು ಭಾಹಿರ:

ಕಾನೂನು ವ್ಯತಿರಿಕ್ತವಾಗಿ ಉಚ್ಛ ನ್ಯಾಯಾಲಯದ ಮತ್ತು ಕೇಂದ್ರ ಸರ್ಕಾರದ ಆದೇಶ ನಿರ್ಲಕ್ಷಿಸಿ ಮೂರು ತಲೆಮಾರಿನ ನಿರ್ದಿಷ್ಟ ೧೯೩೦ ರ ಪೂರ್ವದ ದಾಖಲೆಗೆ ಸಾಕ್ಷö್ಯ ಒದಗಿಸಲು ಸಮಿತಿಗಳು ನೋಟೀಸ್ ನೀಡುತ್ತಿರುವದು ಕಾನೂನು ಭಾಹಿರ ಎಂದು ರಾಜ್ಯ ಅರರ್ಣಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

Related

Previous Post

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ – ಓರ್ವ ಆರೋಪಿ ಸೈಯದ್ ನಸ್ರು ಬಂಧನ

Next Post

5 ಸಾವಿರ ರೂಪಾಯಿ ಲಂಚ ಪಡೆದು ಸಿಕ್ಕಿ ಬಿದ್ದ ಭ್ರಷ್ಟ ಉಪ ಅರಣ್ಯಾಧಿಕಾರಿ ಯಲ್ಲಪ್ಪ ತುಳಸಿಗೆರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಪ್ರಕಟ

Kannada News Desk

Kannada News Desk

Next Post
5 ಸಾವಿರ ರೂಪಾಯಿ ಲಂಚ ಪಡೆದು ಸಿಕ್ಕಿ ಬಿದ್ದ ಭ್ರಷ್ಟ ಉಪ ಅರಣ್ಯಾಧಿಕಾರಿ ಯಲ್ಲಪ್ಪ ತುಳಸಿಗೆರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಪ್ರಕಟ

5 ಸಾವಿರ ರೂಪಾಯಿ ಲಂಚ ಪಡೆದು ಸಿಕ್ಕಿ ಬಿದ್ದ ಭ್ರಷ್ಟ ಉಪ ಅರಣ್ಯಾಧಿಕಾರಿ ಯಲ್ಲಪ್ಪ ತುಳಸಿಗೆರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಪ್ರಕಟ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.