• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 29, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅಂಕೋಲಾ ತಾಲೂಕಿನ ಸರ್ವೇ ಇಲಾಖೆ ಯಲ್ಲಿ(ಎ.ಡಿ.ಎಲ್.ಆರ್ ಆಫೀಸ) ಸಾರ್ವಜನಿಕರ ಕೆಲಸಗಳು ವಿಳಂಬವೋ- ವಿಳಂಬ.*

ವರದಿ-ಕಿರಣ ಗಾವಂಕರ್ ಅಂಕೋಲಾ

Kannada News Desk by Kannada News Desk
February 1, 2025
in ಉತ್ತರ ಕನ್ನಡ
0
ಅಂಕೋಲಾ ತಾಲೂಕಿನ ಸರ್ವೇ ಇಲಾಖೆ ಯಲ್ಲಿ(ಎ.ಡಿ.ಎಲ್.ಆರ್ ಆಫೀಸ) ಸಾರ್ವಜನಿಕರ ಕೆಲಸಗಳು ವಿಳಂಬವೋ- ವಿಳಂಬ.*
0
SHARES
542
VIEWS
WhatsappTelegram Share on FacebookShare on TwitterLinkedin

ಅಂಕೋಲಾ -ಅಂಕೋಲಾದ ಸರ್ವೇ ಇಲಾಖೆಯಲ್ಲಿ ಸಲ್ಲಿಸಿದಂತಹ ಕೋರ್ಟ್ ಡಿಕ್ರಿ ಪ್ರಕರಣಕ್ಕೆ 11ಇ ನಕ್ಷೆ. ತಯಾರಿಸಲು 1ವರ್ಷಕ್ಕೆ ಸಮೀಪ ಬಂದು ಮುಟ್ಟಿದೆ.ಈ ಬಗ್ಗೆ ಸಾರ್ವಜನಿಕರು ಸರ್ವೆ ಇಲಾಖೆಯ ಆಡಳಿತ ವೈಖರಿಯ ಬಗ್ಗೆ ಕಿಡಿಕಾರಿದ್ದಾರೆ.**ಕಳೆದ 10 ವರ್ಷದಿಂದ ಅಂಕೋಲಾ ಸರ್ವೇ ಇಲಾಖೆಯಲ್ಲಿ ರೆಗ್ಯುಲರ್ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕೊರತೆ*ಹೌದು ಕಳೆದ 10 ವರ್ಷದಿಂದ ಅಂಕೋಲಾ ತಾಲೂಕಿಗೆ ಪ್ರಭಾರಿಯಾಗಿ ಭೂ ದಾಖಲೆಗಳ ಸಹಾಯಕ ನಿರ್ದೇಶಕರನ್ನು ನಿಯೋಜಿಸಲಾಗುತ್ತಿದೆ.. ಆದರೆ ಪ್ರಭಾರಿ ಯಾಗಿ ಬಂದ ಅಧಿಕಾರಿ ಗಳೂ ವಾರಕ್ಕೆ 2ಸಲ ಸರ್ವೇ ಇಲಾಖೆಗೆ ಬಂದು ಹೋಗುವುದರಿಂದ ಅನೇಕ ಕಡತ ಗಳೂ ಸರಿಯಾದ ಸಮಯಕ್ಕೆ ಅನುಮೋದನೆ. ಕಡತಗಳು ವಿಲೇವಾರಿ ಆಗದೆ ತೀವ್ರ ಸಮಸ್ಯೆ ಉಂಟಾಗಿದೆ.
ಅಂಕೋಲಾ ತಾಲೂಕಿಗೆ ರೆಗ್ಯುಲರ್ ಭೂ ದಾಖಲೆ ಸಹಾಯಕ ನಿರ್ದೇಶಕರನ್ನು ನಿಯೋಜಿಸಬೇಕೆಂದು ಸಾರ್ವಜನಿಕರ ಅಂಬೋಣವಾಗಿದೆ.

ಅಂಕೋಲಾ ಸರ್ವೆ ಇಲಾಖೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ. ಸಾರ್ವಜನಿಕರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ. ಕಚೇರಿ ಪಾರದರ್ಶಕತೆ ತೋರಲು ಸಿಸಿಟಿವಿ ಕ್ಯಾಮೆರಾ.ಹಾಗೂ ಮುಖ್ಯವಾಗಿ ಸರ್ವೇಯರ್ ಕೊರತೆ ಗಳೂ ಇದ್ದು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಜರುಗಿಸಬೇಕಾಗಿದೆ.1 ಅಥವಾ 2 ತಿಂಗಳಿನಲ್ಲಿ ಆಗುವ 11ಇ ನಕ್ಷೆ ಅರ್ಜಿ ಸರ್ವೆ ಇಲಾಖೆಗೆ ಸ್ವೀಕೃತಿಯಾದ ದಿನದಿಂದ 5ರಿಂದ್ 6 ತಿಂಗಳು ತೆಗೆದುಕೊಳ್ಳುತ್ತಿದ್ದು .. ವಿಳಂಬದ ಬಗ್ಗೆ ವಿಚಾರಿಸಿದರೆ ಇಲ್ಲಿನ ನೌಕರರು ಮಾತ್ರ ತಲೆಕೆಡಿಸಿಕೊಳ್ಳದೆ. ದಿನಕ್ಕೊಂದು ಸಬುಬು ಹಾರಿಕೆಯ ಉತ್ತರವನ್ನು ನೀಡುತ್ತಿದ್ದಾರೆ.

ಶಿರಕುಳಿಯ ನಾಗರಾಜ ದಾಮೋದರ ಗೋಕರ್ಣ ಎಂಬುವರು ಕಳೆದ 8 ತಿಂಗಳ ಹಿಂದೆ ಕೋರ್ಟ್ ಡಿಕ್ರಿಯ ಪ್ರಕಾರ 11ಇ ನಕ್ಷೆಗೆ ಅರ್ಜಿಯನ್ನು ಹಾಕಿದ್ದು. ಇನ್ನುವರೆಗೂ 11ಇ ಈ ನಕ್ಷೆ ಆಗದೇ ಇರುವುದರಿಂದ ಅರ್ಜಿದಾರರು ಮತ್ತು ಸಾರ್ವಜನಿಕ ರು ಸರ್ವೇ ಇಲಾಖೆಯ ಕಾರ್ಯ ವೈಖರಿ ವಿರುದ್ಧ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಕಳೆದ 1 ತಿಂಗಳ ಹಿಂದೆ ಅಂಕೋಲ ಸರ್ವೆ ಇಲಾಖೆಗೆ ಬೇಟಿ ಕೊಟ್ಟ ಭೂ ದಾಖಲೆಗಳ ಉಪನಿರ್ದೇಶಕರಿಗೆ ಅಂಕೋಲ ಸರ್ವೆ ಇಲಾಖೆಯಲ್ಲಿ ಸಾರ್ವಜನಿಕ ಕೆಲಸಗಳು ಸಮಯಕ್ಕೆ ಸರಿಯಾಗಿ ಆಗುತ್ತಿಲ್ಲ.. 11ಇ ನಕ್ಷೆಗೆ ಸಂಬಂಧಪಟ್ಟ ಪ್ರಕರಣಗಳು ತುಂಬಾ ವಿಳಂಬವಾಗುತ್ತಿದೆ. ಎಂಬುದರ ಬಗ್ಗೆ ಸಾರ್ವಜನಿಕರು ಗಮನಕ್ಕೆ ತಂದಿದ್ದರು. ಆ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ ಅಧಿಕಾರಿಗಳಿಂದಲೂ ಯಾವುದೇ ಪ್ರಯೋಜನವಾಗಲಿಲ್ಲ..

ಹಿರಿಯ ವಕೀಲ ಉಮೇಶ್ ನಾಯ್ಕರು ಅಂಕೋಲಾ ಸರ್ವೆ ಇಲಾಖೆ ಬಗ್ಗೆ ಈ ರೀತಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಕಡತ್ ರೂಮ್ ನಲ್ಲಿ ಸಮಯಕ್ಕೆ ಸರಿಯಾಗಿ ದಾಖಲೆಯನ್ನು ಕೊಡುವುದಿಲ್ಲ,ಸಾರ್ವಜನಿಕರಿಗೆ ಏಕವಚನದಲ್ಲಿ ಮಾತನಾಡಿಸುವುದು ಕಂಡುಬರುತ್ತದೆ.
ಸಾರ್ವಜನಿಕರಿಗೆ ಸರಿಯಾಗಿ ಮಾಹಿತಿಯ ತಿಳುವಳಿಕೆ ಕೊಡುವುದಿಲ್ಲ. ಮ್ಯಾಪ ಸಿಗ್ಲಿಲ್ಲ ಹರಿದು ಹೋಗಿದೆ. ಅವರಿಗೆ ಕೇಳಿ ಇವರಿಗೆ ಕೇಳಿ ಎಂಬ ಸಬೂಬು ಹೆಚ್ಚಾಗಿ ಅಲ್ಲಿನ ಸಿಬ್ಬಂದಿಗಳಿಂದ ಕೇಳಿ ಬಂದಿದೆ ಎಂದು ಆರೋಪಿದ್ದಾರೆ.

Related

Previous Post

ಗೋ ಕಳ್ಳತನ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ಭಟ್ಕಳದ ಫಾರುಕ್ ಭೋಗಿ ಬಾಷಾ ನ ಬಂಧನ

Next Post

ಭಟ್ಕಳ ಅರ್ಬನ್ ಕೋ ಓಪರೇಟಿವ್ ಬ್ಯಾಂಕ್ ನಿರ್ದೇಶಕರಾಗಿ ರಾಮ.ಟಿ.ನಾಯ್ಕ ಚೌತನಿ ಆಯ್ಕೆ

Kannada News Desk

Kannada News Desk

Next Post
ಭಟ್ಕಳ ಅರ್ಬನ್ ಕೋ ಓಪರೇಟಿವ್ ಬ್ಯಾಂಕ್ ನಿರ್ದೇಶಕರಾಗಿ ರಾಮ.ಟಿ.ನಾಯ್ಕ ಚೌತನಿ ಆಯ್ಕೆ

ಭಟ್ಕಳ ಅರ್ಬನ್ ಕೋ ಓಪರೇಟಿವ್ ಬ್ಯಾಂಕ್ ನಿರ್ದೇಶಕರಾಗಿ ರಾಮ.ಟಿ.ನಾಯ್ಕ ಚೌತನಿ ಆಯ್ಕೆ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

ಭಟ್ಕಳ ಸರ್ಕಾರಿ ತಾಲೂಕ ಆಸ್ಪತ್ರೆಯ  ಜನಪ್ರಿಯ ವೈದ್ಯರಾದ ಡಾ.ಲಕ್ಷ್ಮೀಶ್ ನಾಯ್ಕ ಅವರನ್ನು ವರ್ಗಾವಣೆ ಮಾಡದಂತೆ ಆಗ್ರಹಿಸಿ ಕರ್ನಾಟಕ ರಣಧೀರರ ವೇಧಿಕೆಯಿಂದ ಆರೋಗ್ಯ ಸಚಿವರಿಗೆ ಮನವಿ
ಭಟ್ಕಳ ಸರ್ಕಾರಿ ತಾಲೂಕ ಆಸ್ಪತ್ರೆಯ  ಜನಪ್ರಿಯ ವೈದ್ಯರಾದ ಡಾ.ಲಕ್ಷ್ಮೀಶ್ ನಾಯ್ಕ ಅವರನ್ನು ವರ್ಗಾವಣೆ ಮಾಡದಂತೆ ಆಗ್ರಹಿಸಿ ಕರ್ನಾಟಕ ರಣಧೀರರ ವೇಧಿಕೆಯಿಂದ ಆರೋಗ್ಯ ಸಚಿವರಿಗೆ ಮನವಿ
ಬೆಳ್ಳಿಗೆ ಶಾಲೆಗೆ ಹೊರಟ ಬಾಲಕ ಸಂಜೆ ಹೆಣವಾಗಿ ಮನೆ ಸೇರಿದ
ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರ 6ನೇ ಚಾತುರ್ಮಾಸ್ಯ ವ್ರತಾಚರಣೆಯ ಆಮಂತ್ರಣ ಪತ್ರಿಕೆ ಕುಮಟಾದಲ್ಲಿ ಬಿಡುಗಡೆ
ಮುರುಡೇಶ್ವರದ ಮೂಡಲಕಟ್ಟಾ ಫ್ಯಾಮಿಲಿ ಫಾರಂ ಹೌಸ್‌ನಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಆಟ ಆಡುತ್ತಿದ್ದ ಅಡ್ಡೆ ಮೇಲೆ ಪೊಲೀಸರ ದಾಳಿ: 5 ಮಂದಿ ಮೇಲೆ ಪ್ರಕರಣ ದಾಖಲು
ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿ ಇಸ್ಪೀಟ್ ಕ್ಲಬ್ ಮೇಲೆ ಪೋಲಿಸರ ದಾಳಿ: 25 ಜನರ ವಿರುದ್ಧ ಕೇಸ ದಾಖಲು
ಉತ್ತರ ಕನ್ನಡ ಜಿಲ್ಲೆಯಲ್ಲಿ ಪೊಲೀಸರಿಂದ  ಹಲವು ಕಡೆ ಮಟ್ಕಾ ಅಡ್ಡೆ ಮೇಲೆ ಬಿರುಸಿನ ದಾಳಿ
ಭಟ್ಕಳದ ಜಾಲಿ ಕೋಡಿ ಸಮುದ್ರ ತೀರಕ್ಕೆ ತೇಲಿ ಬಂದ 30ಮೀಟರ್ ಉದ್ದದ ಗಾತ್ರದ ಕಂಟೇನರ್
ಕಾರವಾರ ಬಸ್ ಡಿಪೋ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ನೆಪವೊಡ್ಡಿ ಡಿಪೋ ವನ್ನು ಅಂಕೋಲಾ ವರ್ಗಾಯಿಸಬಾರದೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷರಾದ ರಾಜಾ ನಾಯ್ಕರಿಂದ ಡಿ.ಸಿ ಗೆ ಮನವಿ
ಭಟ್ಕಳದಲ್ಲಿ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ 2 ವರುಷದ ಮಗು ಕಾಲುವೆಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವು.
ಅಂಕೋಲಾ ಮಾರುಕಟ್ಟೆ ಸಂಚಾರ ದಟ್ಟಣೆ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಣಧೀರರ ವೇದಿಕೆಯಿಂದ ಅಧಿಕಾರಿಗಳಿಗೆ ಮನವಿ
10:20