• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, May 9, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅಕ್ರಮ ಸರಾಯಿ ಮಾರಾಟಗಾರರ ದಂಧೆಯಲ್ಲಿ ಶಾಮಿಲು :ಪೋಲಿಸ್ ಪೇದೆ ಸಂತೋಷ ಲಮಾಣಿ ಅಮಾನತು (ಸಸ್ಪೆನ್ಡ್) ಮಾಡಿದ ಎಸ್.ಪಿ

Kannada News Desk by Kannada News Desk
February 8, 2025
in ಉತ್ತರ ಕನ್ನಡ
0
ಗೋವಾ ರಾಜ್ಯದಿಂದ ಅಕ್ರಮವಾಗಿ ಮದ್ಯ ಸಾಗಣೆ-ಕಾರವಾರದ ಕದ್ರಾ ಪೊಲೀಸ್ ಠಾಣೆಯ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಸಂತೋಷ ಲಮಾಣಿ ಬಂಧನ
0
SHARES
2.9k
VIEWS
WhatsappTelegram Share on FacebookShare on TwitterLinkedin

ಕಾರವಾರ-ಗೋವಾದಿಂದ ಗೋಕರ್ಣಕ್ಕೆ ಮದ್ಯ ಸಾಗಾಟದ ಹಿನ್ನಲೆ ಪೊಲೀಸ್ ಸಿಬ್ಬಂದಿ ಸಂತೋಷ ಲಮಾಣಿ ಆರು ತಿಂಗಳ ಹಿಂದೆ ಅಮಾನತಾಗಿದ್ದರು. ಸೇವೆಗೆ ಮರು ನಿಯೋಜನೆ ಬೆನ್ನಲ್ಲೆ ಮತ್ತೆ ಗೋವಾದಿಂದ ಅಂಕೋಲಾ ಕಡೆ ಮದ್ಯ ಸಾಗಿಸುವಾಗ ಅವರು ಸಿಕ್ಕಿಬಿದ್ದಿದ್ದು, ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಇದೀಗ ಮತ್ತೆ ಸಂತೋಷ ಲಮಾಣಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ!

ಸಂತೋಷ ಲಮಾಣಿ 2024ರಲ್ಲಿ ಕಾರವಾರದ ಕದ್ರಾ ಪೊಲೀಸ್ ಠಾಣೆಯಲ್ಲಿದ್ದರು. ಜೂನ್ 12ರಂದು ಗೋವಾದಿಂದ ಸರಾಯಿ ಸಾಗಿಸುವಾಗ ಸಿಕ್ಕಿ ಬಿದ್ದಿದ್ದರು. ಈ ಹಿನ್ನಲೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಂತೋಷ ಲಮಾಣಿ ಅವರ ಅಮಾನತು ಆದೇಶ ಹಿಂಪಡೆದು, ಅವರ ಮೇಲಿನ ತನಿಖೆ ಬಾಕಿಯಿರಿಸಿ ಅವರನ್ನು 2024ರ ಡಿಸೆಂಬರ್ 9ರಂದು ಹಳಿಯಾಳ ಪೊಲೀಸ್ ಠಾಣೆಗೆ ಮರುನಿಯೋಜನೆ ಮಾಡಲಾಗಿತ್ತು. ಈ ನಡುವೆ ಫೆ 6ರಂದು ಕಾರವಾರದ ನ್ಯಾಯಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹಳಿಯಾಳದಿಂದ ಹೊರಟಿದ್ದ ಸಂತೋಷ ಲಮಾಣಿ ಅಕ್ರಮ ಸರಾಯಿ ಮಾರಾಟ ಮಾಡುವವರಿಗೆ ನೆರವು ನೀಡಿ ಸಿಕ್ಕಿ ಬಿದ್ದಿದ್ದಾರೆ.

ಆ ದಿನ ಕಾರವಾರದಿಂದ ಅಂಕೋಲಾ ಕಡೆ ಬರುತ್ತಿದ್ದ ಕಾರು ತಪಾಸಣೆ ನಡೆಸಿದ ಅಂಕೋಲಾ ಪೊಲೀಸರು ಅಕ್ರಮ ಸರಾಯಿ ಮಾರಾಟಗಾರರನ್ನು ತಡೆದಿದ್ದರು. ಕಾರಿನಲ್ಲಿದ್ದ ಆರೋಪಿಗಳು ಆಗ ಪೊಲೀಸ್ ಸಿಬ್ಬಂದಿ ಸಂತೋಷ ಲಮಾಣಿ ಹೆಸರು ಬಾಯ್ಬಿಟ್ಟಿದ್ದರು. ಇದಕ್ಕೆ ಸಾಕ್ಷಿಯಾಗಿ ಆತನಿಗೆ ಮಾಡಿದ ಫೋನು-ಮೆಸೆಜ್’ನ್ನು ಕಾಣಿಸಿದ್ದರು. ಹೀಗಾಗಿ ಕಾರವಾರದ ಮೂಡಗೇರಿ ಬಳಿ ಪೊಲೀಸರು ಸಂತೋಷ ಲಮಾಣಿಯನ್ನು ವಶಕ್ಕೆ ಪಡೆದರು. 80 ಸಾವಿರ ರೂ ಮೌಲ್ಯದ ಗೋವಾ ಸರಾಯಿಯನ್ನು ಸಂತೋಷ ಲಮಾಣಿ ತನ್ನ ಪ್ರಭಾವ ಬೀರಿ ಕರ್ನಾಟಕದ ಗಡಿ ದಾಡಿಸಿರುವುದು ಬೆಳಕಿಗೆ ಬಂದಿದೆ.

ಫೆ 6ರಂದು ಕೋರ್ಟಿನ ಟಪಾಲು ಹಿಡಿದು ಕಾರವಾರಕ್ಕೆ ಹೋಗುವುದಾಗಿ ಹೇಳಿದ್ದ ಸಂತೋಷ ಲಮಾಣಿ ಸಮಯಕ್ಕೆ ಸರಿಯಾಗಿ ಕೋರ್ಟಿಗೆ ಹೋಗಿರಲಿಲ್ಲ. ನ್ಯಾಯಾಲಯಕ್ಕೆ ನೀಡಬೇಕಾದ ಟಪಾಲನ್ನು ನೀಡದೇ ಕರ್ತವ್ಯಲೋಪ ಎಸಗಿದ ಬಗ್ಗೆ ಹಳಿಯಾಳ ಪೊಲೀಸ್ ನಿರೀಕ್ಷಕರು ಸಹ ವರದಿ ಸಲ್ಲಿಸಿದ್ದರು. ಇದರೊಂದಿಗೆ ವ್ಯಕ್ತಿಯೊಬ್ಬರಿಂದಲೂ ಸಂತೋಷ ಲಮಾಣಿ ಹಣ ಪಡೆದು ಅದನ್ನು ಮರುಪಾವತಿಸದೇ ವಂಚಿಸಿದ ಬಗ್ಗೆಯೂ ದೂರು ದಾಖಲಾಗಿತ್ತು. ಹಣ ಕೊಟ್ಟವರ ಕಾರನ್ನು ದುರುಪಯೋಗಪಡಿಸಿಕೊಂಡು ಅದರಲ್ಲಿಯೇ ಅಕ್ರಮ ಮದ್ಯ ಸಾಗಾಟ ನಡೆಸಿದ ಬಗ್ಗೆಯೂ ದೂರಲಾಗಿತ್ತು.

ಈ ಎಲ್ಲಾ ಪ್ರಕರಣಗಳನ್ನು ಗಮನಿಸಿದ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಸಂತೋಷ ಲಮಾಣಿ ಅವರನ್ನು ಮತ್ತೊಮ್ಮೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Related

Previous Post

ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂಜಾಟದ ಅಡ್ಡೆಗಳ ಮೇಲೆ ಪೋಲೀಸರ ದಾಳಿ: ಭಟ್ಕಳ, ಕುಮಟಾ ಮತ್ತು ಶಿರಸಿಯಲ್ಲಿ ಹಲವರ ಬಂಧನ

Next Post

ಭಟ್ಕಳ ತಾಲೂಕ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಶ್ರೀ ತೇಜಸ್ ನಾಯ್ಕ ಆಯ್ಕೆ

Kannada News Desk

Kannada News Desk

Next Post
ಭಟ್ಕಳ ತಾಲೂಕ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಶ್ರೀ ತೇಜಸ್ ನಾಯ್ಕ ಆಯ್ಕೆ

ಭಟ್ಕಳ ತಾಲೂಕ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಶ್ರೀ ತೇಜಸ್ ನಾಯ್ಕ ಆಯ್ಕೆ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.