• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, July 3, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮಹಾರಾಷ್ಟದಿoದ ಭಟ್ಕಳದ ಕಸಾಯಿಖಾನೆಗಳಿಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 9 ಎತ್ತು ಮತ್ತು 4 ಕೋಣಗಳನ್ನು ಪತ್ತೆ ಮಾಡಿದ ಭಟ್ಕಳ ಪೊಲೀಸರು

Kannada News Desk by Kannada News Desk
March 10, 2025
in ಉತ್ತರ ಕನ್ನಡ
0
ಮಹಾರಾಷ್ಟದಿoದ ಭಟ್ಕಳದ ಕಸಾಯಿಖಾನೆಗಳಿಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 9 ಎತ್ತು ಮತ್ತು 4 ಕೋಣಗಳನ್ನು ಪತ್ತೆ ಮಾಡಿದ ಭಟ್ಕಳ ಪೊಲೀಸರು
0
SHARES
1k
VIEWS
WhatsappTelegram Share on FacebookShare on TwitterLinkedin
http://kannadatodaynews.net/wp-content/uploads/2025/03/VID-20250310-WA14751.mp4

ಭಟ್ಕಳ-ಮಹಾರಾಷ್ಟದಿoದ ಭಟ್ಕಳದ ಕಸಾಯಿಖಾನೆಗಳಿಗೆ ಬರುತ್ತಿದ್ದ 13 ಜಾನುವಾರುಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ.ಭಟ್ಕಳ ತಾಲೂಕಿನ ಶಿರಾಲಿ ಚೆಕ್ ಪೋಸ್ಟ್ ಬಳಿ ಲಾರಿ ತಡೆಹಿಡಿದ ಪೊಲೀಸರಿಗೆ ರಾಜಾರೋಷವಾಗಿ ಸಾಗಿಸುತ್ತಿದ್ದ ಜಾನುವಾರುಗಳು ಕಾಣಿಸಿದೆ. ದಾಖಲೆ ಪ್ರಶ್ನಿಸಿದಾಗ ಆ ಲಾರಿಯಲ್ಲಿದ್ದವರ ಬಳಿ ಯಾವ ಕಾಗದ ಪತ್ರಗಳು ಇರಲಿಲ್ಲ. ಹೀಗಾಗಿ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದು, ಉಳಿದ ಮೂವರು ಓಡಿ ತಪ್ಪಿಸಿಕೊಂಡಿದ್ದಾರೆ.

ಆ ಲಾರಿಯಲ್ಲಿ 9 ಎತ್ತು ಮತ್ತು 4 ಕೋಣಗಳಿದ್ದವು. ಪಾಲೆಗಾಂವ್’ನಿoದ ಅವು ಭಟ್ಕಳಕ್ಕೆ ಬರುತ್ತಿತ್ತು. ಸದ್ಯ ಔರಂಗಾಬಾದ್ ಜಿಲ್ಲೆಯ ಜಮೀಲ್ ಯೂಸುಫ್ ಶೇಖ್ (49) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಆತನಿಂದ ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ.ಹಿಂದು ಜಾಗರಣಾ ವೇದಿಕೆಯವರು ನೀಡಿದ ಮಾಹಿತಿ ಅನ್ವಯ ಡಿವೈಎಸ್ಪಿ ಮಹೇಶ ಕೆ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಪಿಎಸೈ ರನ್ನ ಗೌಡ ಪಾಟೀಲ ಮತ್ತು ಭರ್ಮಪ್ಪ ಬೆಳಗಲಿ ನೇತೃತ್ವದಲ್ಲಿ ಎಎಸ್‌ಐ ಕೃಷ್ಣಾನಂದ ನಾಯ್ಕ, ಪೊಲೀಸ್ ಸಿಬ್ಬಂದಿ ಬಸವರಾಜ ಡಿ ಕೆ, ಮೋಹನ ಕಬ್ಬೇರ, ವೀರಣ್ಣ ಬಳ್ಳಾರಿ, ಲೋಹಿತ್ ಕುಮಾರ ಎಂ ಪಿ., ಅಂಬರೀಶ ಕುಂಬಾರಿ, ಕಿರಣ ತಿಳಗಂಜಿ ಲಾರಿಯನ್ನು ಅಡ್ಡ ಹಾಕಿದರು.

ಹಿಂದು ಜಾಗರಣಾ ವೇದಿಕೆ ಸಹ ಸಂಚಾಲಕರಾದ ನಾಗೇಶ ನಾಯ್ಕ ಹೊನ್ನೆಗದ್ದೆ, ಕುಮಾರ ನಾಯ್ಕ ಹನುಮಾನನಗರ, ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಮೂಡಭಟ್ಕಳ, ಲೋಕೇಶ ದೇವಾಡಿಗ ಸಹ ಸ್ಥಳದಲ್ಲಿದ್ದರು.

Related

Previous Post

ಸಿದ್ದಾಪುರದ ಹಿರಿಯ ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಅಕಾಲಿಕ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಉತ್ತರ ಕನ್ನಡ ಜಿಲ್ಲಾ ಘಟಕ ಸಂತಾಪ

Next Post

ಭಟ್ಕಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಕಾರ್ಯಕ್ರಮ ಸಂಘಟನಾ ಕಾರ್ಯಗಾರ

Kannada News Desk

Kannada News Desk

Next Post
ಭಟ್ಕಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಕಾರ್ಯಕ್ರಮ ಸಂಘಟನಾ ಕಾರ್ಯಗಾರ

ಭಟ್ಕಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಕಾರ್ಯಕ್ರಮ ಸಂಘಟನಾ ಕಾರ್ಯಗಾರ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.