• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮುಂಡಗೋಡ ಬಸ್ ನಿಲ್ದಾಣದಲ್ಲಿ ಶೌಚಾಲಯದಲ್ಲೂ ನೀರಿಲ್ಲ: ನೀರಿನ ಸಮಸ್ಯೆಯಿಂದ ಬಸ ಸ್ಯಾಂಡ್ ಕ್ಯಾಂಟೀನ್ ಕೂಡ ಬಂದ್

Kannada News Desk by Kannada News Desk
March 23, 2025
in ಉತ್ತರ ಕನ್ನಡ
0
ಮುಂಡಗೋಡ ಬಸ್ ನಿಲ್ದಾಣದಲ್ಲಿ ಶೌಚಾಲಯದಲ್ಲೂ ನೀರಿಲ್ಲ: ನೀರಿನ ಸಮಸ್ಯೆಯಿಂದ ಬಸ ಸ್ಯಾಂಡ್ ಕ್ಯಾಂಟೀನ್ ಕೂಡ ಬಂದ್
0
SHARES
249
VIEWS
WhatsappTelegram Share on FacebookShare on TwitterLinkedin

ಮುಂಡಗೋಡ-ಮುಂಡಗೋಡ ಪಟ್ಟಣದ ಮುಖ್ಯ ಬಸ್ ನಿಲ್ದಾಣದಲ್ಲಿ ನೀರಿನ ಕೊರತೆ ಎದುರಾಗಿದೆ. ಹೀಗಾಗಿ ಇಲ್ಲಿ ಶೌಚಾಲಯಕ್ಕೆ ತೆರಳುವವರಿಗೆ ಸಹ ಬಾಟಲಿ ನೀರು ಅನಿವಾರ್ಯವಾಗಿದೆ!

ಕಳೆದ ಕೆಲ ದಿನಗಳಿಂದ ಮುಂಡಗೋಡು ಬಸ್ ನಿಲ್ದಾಣದಲ್ಲಿ ನೀರಿನ ಅಭಾವ ಹೆಚ್ಚಾಗಿದೆ. ಇಲ್ಲಿನ ಕ್ಯಾಂಟಿನ್ ಗೋಡೆಗೆ ನೀರಿನ ಕೊರತೆಯಿಂದ ಕ್ಯಾಂಟಿನ್ ಬಂದ್ ಮಾಡಿರುವುದಾಗಿ ಬರೆಯಲಾಗಿದೆ. ಕೆಲ ದಿನಗಳ ಕಾಲ ಬಸ್ ನಿಲ್ದಾಣ ಬಳಿಯ ಶೌಚಾಲಯ ತೆರೆದಿದ್ದರೂ ಅಲ್ಲಿ ನೀರಿನ ವ್ಯವಸ್ಥೆ ಇರಲಿಲ್ಲ. ಹೀಗಾಗಿ ಶೌಚಾಲಯಕ್ಕೆ ಸಹ ಇದೀಗ ಬಾಗಿಲು ಹಾಕಲಾಗಿದೆ.

ಮುಂಡಗೋಡ ಬಸ್ ನಿಲ್ದಾಣಕ್ಕೆ ಹುಬ್ಬಳ್ಳಿ-ಶಿರಸಿ, ಯಲ್ಲಾಪುರ, ಕಲಘಟಗಿ, ಬಂಕಾಪುರ, ಶಿಗ್ಗಾಂವ್ ಸೇರಿ ಬೇರೆ ಬೇರೆ ಭಾಗದ ಬಸ್ಸುಗಳು ಬರುತ್ತವೆ. ಆ ಬಸ್ಸಿನ ಪ್ರಯಾಣಿಕರಿಗೆ ಇಲ್ಲಿ ನಿತ್ಯ ಸಮಸ್ಯೆಯಾಗುತ್ತಿದೆ. ಅದಾಗಿಯೂ, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಸಹ ನಿಗಮ ಆಸಕ್ತಿವಹಿಸಿಲ್ಲ. ಹೀಗಾಗಿ ಅನಿವಾರ್ಯ ಕಾರಣದಿಂದ ಪ್ರಯಾಣಿಕರು ಬಸ್ ನಿಲ್ದಾಣದ ಆಜು-ಬಾಜು ಬಾಟಲಿ ಹಿಡಿದು ಅಲೆದಾಡುತ್ತಿದ್ದಾರೆ!

ಬಯಲು ಮಲ ವಿಸರ್ಜನೆಯನ್ನು ನಿಷೇಧಿಸಿರುವುದಾಗಿ ಸ್ಥಳೀಯ ಆಡಳಿತ ಹೇಳುತ್ತದೆ. ಆದರೆ, ಶೌಚಾಲಯ ವ್ಯವಸ್ಥೆಯನ್ನು ಸರಿಯಾಗಿರಿಸಿಲ್ಲ. ಶನಿವಾರ ಒಂದು ಟ್ಯಾಂಕರ್ ಮೂಲಕ ಶೌಚಾಲಯಕ್ಕೆ ನೀರು ಸರಬರಾಜು ಮಾಡಲಾಗಿದ್ದು, ಲಭ್ಯತೆಗೆ ಅನುಸಾರವಾಗಿ ನೀರು ಸಿಗದ ಕಾರಣ ಆ ಪರಿಸರ ಗಬ್ಬೆದ್ದಿದೆ. ಪರ ಊರಿನಿಂದ ಬರುವ ಮಹಿಳಾ ಪ್ರಯಾಣಿಕರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ.

Related

Previous Post

ಭಟ್ಕಳದಲ್ಲಿ ವಯೋವೃದ್ಧೆ ಅಜ್ಜಿ ಬಿ ಬಿ ಸಾರಾ ಅವರ ಚಿನ್ನ ಕದ್ದ ಮೊಮ್ಮಗ ತಜಮುಲ್ ಹಸನ್ ಅರೆಸ್ಟ್

Next Post

ಭಟ್ಕಳದಲ್ಲಿ ಅಂಜುಮನ್ ಕಾಲೇಜಿನಲ್ಲಿ “ಹಿಂದೂ” ಉಪನ್ಯಾಸಕರಿಂದ ಇಫ್ತಾರ್ ಸಂಗಮ

Kannada News Desk

Kannada News Desk

Next Post
ಭಟ್ಕಳದಲ್ಲಿ ಅಂಜುಮನ್ ಕಾಲೇಜಿನಲ್ಲಿ “ಹಿಂದೂ” ಉಪನ್ಯಾಸಕರಿಂದ ಇಫ್ತಾರ್ ಸಂಗಮ

ಭಟ್ಕಳದಲ್ಲಿ ಅಂಜುಮನ್ ಕಾಲೇಜಿನಲ್ಲಿ “ಹಿಂದೂ” ಉಪನ್ಯಾಸಕರಿಂದ ಇಫ್ತಾರ್ ಸಂಗಮ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.