• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, May 9, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮಲೆನಾಡು ಮಡಿಲಲ್ಲಿ ಕರ್ನಾಟಕ ರಣಧೀರರ ವೇದಿಕೆಯ ಕನ್ನಡ ಕಲರವ..* *ಕರ್ನಾಟಕ ರಣಧೀರರ ವೇದಿಕೆ ಸಿದ್ದಾಪುರ ತಾಲೂಕು ಘಟಕ ಉದ್ಘಾಟನೆ..*

Kannada News Desk by Kannada News Desk
April 28, 2025
in ಉತ್ತರ ಕನ್ನಡ
0
ಮಲೆನಾಡು ಮಡಿಲಲ್ಲಿ ಕರ್ನಾಟಕ ರಣಧೀರರ ವೇದಿಕೆಯ ಕನ್ನಡ ಕಲರವ..*  *ಕರ್ನಾಟಕ ರಣಧೀರರ ವೇದಿಕೆ ಸಿದ್ದಾಪುರ ತಾಲೂಕು ಘಟಕ ಉದ್ಘಾಟನೆ..*
0
SHARES
181
VIEWS
WhatsappTelegram Share on FacebookShare on TwitterLinkedin

ಉ.ಕ/ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪಟ್ಟಣದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ರಣಧೀರರ ವೇದಿಕೆಯ ಸಿದ್ದಾಪುರ ತಾಲೂಕು ನೂತನ ಘಟಕದ ಉದ್ಘಾಟನೆ ಮತ್ತು ಕಾರ್ಯಕರ್ತರ ಪದಗ್ರಹಣ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಭೆಯ ಉದ್ಘಾಟನೆಯನ್ನು ರವಿವಾರ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ ಆರ್ ಶಂಕರ್ ಗೌಡ್ರು ನೆರವೇರಿಸಿದರು.

ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಸಿದ್ದಾಪುರ ತಾಲೂಕು ಘಟಕ ನೂತನ ಅಧ್ಯಕ್ಷರಾಗಿ ಮೋಹನ್ ಪಾಂಡುರಂಗ ನಾಯ್ಕ ಅಧಿಕಾರ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಸಂತೋಷ್ ಜಿನ್ ನಾಡರ್ ಅಧಿಕಾರ ಸ್ವೀಕರಿಸಿದರು,ಇನ್ನು ತಾಲ್ಲೂಕು ಘಟಕದ ಸದಸ್ಯರಾಗಿ ಹೊನ್ನಪ್ಪ ದ್ಯಾವಾ ಬಡಗಿ,ಅಜಿತ್ ಮಾರ್ಕಾಂಡ ಕೋನಾರ,ಗಣೇಶ ಈಶ್ವರ ಭೋವಿ, ಲೋಕೇಶ್ ರಾಮಾ ಬಡಗಿ, ನಾಗರಾಜ ರಾಮಾ ಬಡಗಿ,
ಸುರೇಶ್   ಚೌಡಾ ಗೊಂಡ, ಅಶೋಕ ನೀಲಪ್ಪ ಕುರುಬರ, ರವಿಚಂದ್ರ ಕರಿಯ ಗೊಂಡ,ಪುರುಷೋತ್ತಮ ಮಂಜುನಾಥ ನಾಯ್ಕ, ಮಂಜುನಾಥ ಮಾರ್ಯಾ ಗೊಂಡ ಸೇರಿದಂತೆ ಇತರರು ಸಂಘಟನೆಯ ತತ್ವ ಸಿದ್ಧಾಂತಗಳನ್ನು ಒಪ್ಪಿ ಸೇರ್ಪಡೆಯಾಗಿ ದ್ದಾರೆ. ಈ ಕಾರ್ಯಕ್ರಮದ ಉಸ್ತುವಾರಿಯನ್ನು ಸಮಾಜ ಸೇವಕರಾದ ದಿನೇಶ್ ನಾಯ್ಕ ವಹಿಸಿಕೊಂಡಿದ್ದರು.

*ಕನ್ನಡನಾಡಿನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಿ : ಕೆ ಆರ್ ಶಂಕರ್ ಗೌಡ್ರು.*

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ಎಲ್ಲ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಿ ನಿರುದ್ಯೋಗ ಸಮಸ್ಯೆ ಬಗೆಹರಿಸಬೇಕು. ಭಾಷೆಯ ತಾರತಮ್ಯ ನೀತಿಯನ್ನ ಸರ್ಕಾರಗಳು ಬಿಡಬೇಕು. ದ್ವಿಭಾಷಾ ನೀತಿ ಜಾರಿಗೆ ತರಬೇಕು.ರಸ್ತೆ ಸುಂಕ ವಸೂಲಾತಿ ಕೇಂದ್ರ (ಟೋಲ್ ಪ್ಲಾಜಾ) ಗಳನ್ನ ತೆರವು ಮಾಡಬೇಕು ಕಾರಣ ಲಕ್ಷಂತರ ರೂಪಾಯಿಗಳ ತೆರಿಗೆ ಕಟ್ಟಿದ್ದೇವೆ. ಜಾತಿ ಮತ್ತು ಧರ್ಮಗಳ ತಾರತಮ್ಯ ತೊಲಗಿಸಿ ಸಹಬಾಳ್ವೆ ಸಮಾನತೆಯನ್ನು ಒಪ್ಪಿಕೊಳ್ಳುವ ಸಮಾಜವನ್ನ ನಿರ್ಮಾಣ ಮಾಡಿವ ನಿಟ್ಟಿನಲ್ಲಿ ಹೋರಾಟಗಳು ನಿರಂತರವಾಗಿ ನಡೆಯಬೇಕಿದೆ ಹಾಗೂ ಸಿದ್ದಾಪುರ ತಾಲೂಕು ತಾಲ್ಲೋಕಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಬೇಕು ಎಂದು ಸಂಸ್ಥಾಪಕರಾಜ್ಯಾಧ್ಯಕ್ಷರಾದ ಕೆ ಆರ್ ಶಂಕರ್ ಗೌಡ್ರು ಆಗ್ರಹ ಮಾಡಿದರು.

ಈ ಸಂದರ್ಭದಲ್ಲಿ ತಿಮ್ಮಪ್ಪ ಗೌಡ.ಕೆ.ಎಸ್.(ಚಿನ್ನು ಗೌಡ), ರಾಜ್ಯ ಪ್ರಧಾನ ಕಾರ್ಯದರ್ಶಿ,ಕುಮಾರ ನಾಯ್ದ ಅಧ್ಯಕ್ಷರು, ಕರಾವಳಿ ಕರ್ನಾಟಕ ವಿಭಾಗ, ಸೂರಜ್ ನಾಯ್ಕ ಜಿಲ್ಲಾಧ್ಯಕ್ಷರು, ಸುಪ್ರಿಯಾ ವಿಷ್ಣು ನಾಯ್ಕ ಮಹಿಳಾ ಜಿಲ್ಲಾಧ್ಯಕ್ಷರು, ಕಿರಣ ಚಂದ್ರಹಾಸ ದಾಂವಕರ ,ನೆಲಮಂಗಲ ಅಧ್ಯಕ್ಷ ಮೂರ್ತಿ.ಕೊರಟಗೆರೆ ಅಧ್ಯಕ್ಷ ಮಂಜುಸ್ವಾಮಿ.ಎಂ.ಎನ್.ಲೋಕೇಶ್.ಎಸ್. ನಾರಾಯಣಮೂರ್ತಿ ಸೇರಿದಂತೆ ಇತರರು ಹಾಜರಿದ್ದರು.

Related

Previous Post

ನಾಳೆ ಸಿದ್ದಾಪುರ ದಲ್ಲಿ ಕರ್ನಾಟಕ ರಣಧೀರರ ವೇಧಿಕೆಯ ತಾಲೂಕು ಘಟಕ ಉದ್ಘಾಟನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Next Post

ಮೋಸ್ಟ್ ವಾಂಟೆಡ್ ಕ್ರಿಮಿನಲ್ ಹಾಗೂ ಉಗ್ರ ಮೋಸಿನ್ ಯಾನೆ ಇಮ್ತಿಯಾಜ್ ತಂದೆ ಅಬ್ದುಲ್ ಶಕೂರ್ ಅರೆಸ್ಟ್

Kannada News Desk

Kannada News Desk

Next Post
ಮೋಸ್ಟ್ ವಾಂಟೆಡ್ ಕ್ರಿಮಿನಲ್ ಹಾಗೂ ಉಗ್ರ ಮೋಸಿನ್ ಯಾನೆ ಇಮ್ತಿಯಾಜ್ ತಂದೆ ಅಬ್ದುಲ್ ಶಕೂರ್ ಅರೆಸ್ಟ್

ಮೋಸ್ಟ್ ವಾಂಟೆಡ್ ಕ್ರಿಮಿನಲ್ ಹಾಗೂ ಉಗ್ರ ಮೋಸಿನ್ ಯಾನೆ ಇಮ್ತಿಯಾಜ್ ತಂದೆ ಅಬ್ದುಲ್ ಶಕೂರ್ ಅರೆಸ್ಟ್

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.