• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, May 30, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಗರುಡಾ ಗ್ಯಾಂಗ್’ನ ಕ್ಯಾಪ್ಟನ್ ಸಹಿತ ಮೂವರನ್ನು ಅರೆಸ್ಟ್ ಮಾಡಿದ ಭಟ್ಕಳ ಪೊಲೀಸರು

Kannada News Desk by Kannada News Desk
May 29, 2025
in ಉತ್ತರ ಕನ್ನಡ
0
ಗರುಡಾ ಗ್ಯಾಂಗ್’ನ ಕ್ಯಾಪ್ಟನ್ ಸಹಿತ ಮೂವರನ್ನು ಅರೆಸ್ಟ್ ಮಾಡಿದ ಭಟ್ಕಳ ಪೊಲೀಸರು
0
SHARES
1.7k
VIEWS
WhatsappTelegram Share on FacebookShare on TwitterLinkedin

ಭಟ್ಕಳ-ರಸ್ತೆಯಲ್ಲಿ ಹೋಗುಬರುವವರನ್ನು ಅಡ್ಡಗಟ್ಟಿ ದರೋಡೆ ಮಾಡುವುದನ್ನೇ ಕಾಯಕವನ್ನಾಗಿಸಿಕೊಂಡಿದ್ದ `ಗರುಡಾ ಗ್ಯಾಂಗ್’ನ ಮೂವರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆ ಪಿಎಸ್‌ಐ ರನ್ನಗೌಡ ಪಾಟೀಲ್ ವೀರಾವೇಷದಿಂದ ಹೋರಾಡಿ ಮೂವರನ್ನು ಬಂಧಿಸಿದ್ದಾರೆ.

ಮೇ 28ರಂದು ನಸುಕಿನ 3 ಗಂಟೆಗೆ ಬಿಲಾಲ್‌ಖಂಡ ಗ್ರಾಮದ ಸಾಗರ ರಸ್ತೆ ಬಳಿ ಐದು ಜನ ಅಡಗಿ ಕುಳಿತಿದ್ದರು. ಅಲ್ಲಿ ಹೋಗಿ-ಬರುವವರನ್ನು ಅಡ್ಡಗಟ್ಟಲು ಆ ಐವರು ಸಂಚು ರೂಪಿಸಿದ್ದರು. ಇನೋವಾ ಕಾರಿನಲ್ಲಿ ಕೂತಿದ್ದ ಅವರ ಬಳಿ ಚಾಕು, ಚೂರಿ, ಕಾರಪುಡಿ ಸೇರಿ ಬಗೆ ಬಗೆಯ ವಸ್ತುಗಳಿದ್ದವು. ಮುಖ ಕಾಣದಂತೆ ಅವರೆಲ್ಲರೂ ಮಂಕಿ ಟೋಪಿ ಧರಿಸಿದ್ದರು.

ಗುಳ್ಮೆ ರಸ್ತೆ ಕ್ರಾಸಿನ ಬಳಿ ಕತ್ತಲಿನಲ್ಲಿ ಜನ ಅಡಿಗಿರುವುದನ್ನು ಕಂಡ ಭಟ್ಕಳ ಗ್ರಾಮೀಣ ಠಾಣೆ ಪಿಎಸ್‌ಐ ರನ್ನಗೌಡ ಪಾಟೀಲ್ ವಿಚಾರಣೆಗಾಗಿ ಅಲ್ಲಿಗೆ ತೆರಳಿದರು. ಆಗ ಡಕಾಯಿತರೆಲ್ಲರೂ ಓಡಿ ಹೋಗುವ ಸಿದ್ಧತೆ ನಡೆಸಿದರು. ಕಾರನ್ನು ಹಿಮ್ಮುಖವಾಗಿ ಚಲಿಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಈ ವೇಳೆ ಕಾರು ಗಟಾರಕ್ಕೆ ಬಿದ್ದಿದ್ದು, ಈ ವೇಳೆ ಕಾರಿನಲ್ಲಿದ್ದ ಭಟ್ಕಳ ಮುಗ್ದಂ ಕಾಲೋನಿಯ ಜಿಶಾನ್, ಭಟ್ಕಳ ಬಟ್ಟಾಗಾವಿನ ನಬೀಲ್ ಓಡಿ ಪರಾರಿಯಾದರು.

ಭಟ್ಕಳ ಸಿಪಿಐ ದಿವಾಕರ್ ಪಿ ಎಂ, ಪಿಎಸ್‌ಐ ಬರಮಪ್ಪ ಬರಗಲಿ, ನವೀನ ನಾಯ್ಕ, ಶಾಂತಿನಾಥ ಪಾಸಾನೆ ಅವರು ತಮ್ಮ ಸಿಬ್ಬಂದಿ ಜೊತೆ ಆ ಇಬ್ಬರು ಡಕಾಯಿತರನ್ನು ಹಿಡಿಯುವ ಪ್ರಯತ್ನ ಮಾಡಿದರು. ಆದರೂ, ಅವರು ತಪ್ಪಿಸಿಕೊಂಡರು. ಉಳಿದ ಮೂವರನ್ನು ಹಿಡಿಯಲು ಹೋರಾಟ ನಡೆಸಿದ ಪಿಎಸ್‌ಐ ರನ್ನಗೌಡ ಪಾಟೀಲ್ ಅವರು ಪೊಲೀಸ್ ಸಿಬ್ಬಂದಿ ವಿನಾಯಕ ಪಾಟೀಲ. ಅಂಬರೀಶ ಕುಂಬಾರಿ, ವಿನೋದ ಜಿಬಿ, ಲೋಕೇಶ ಕತ್ತಿ, ನಿಂಗನಗೌಡ ಪಾಟೀಲ, ಜಗದೀಶ ನಾಯ್ಕ, ವಿಜಯ ಜಾದವ್, ದುರ್ಗೇಶ ನಾಯ್ಕ, ದೇವರಾಜ ಮೊಗೇರ್ ಜೊತೆ ಸೇರಿ ಉಳಿದ ಮೂವರನ್ನು ವಶಕ್ಕೆಪಡೆದರು. ಗರುಡಾ ಗ್ಯಾಂಗಿನ ಪ್ರಮುಖ ಆರೋಪಿತರಾದ ಮಂಗಳೂರಿನ ಜಲೀಲ ಹುಸೈನ್, ಭಟ್ಕಳದ ಗಾಂಧೀನಗರದ ಹೆಬಳೆಯ ನಾಶೀರ್ ಹಕಿಂ ಹಾಗೂ ಕಾನೂನಿನ ಪ್ರಕಾರ ಹೆಸರು-ಊರು ಹೇಳಲು ಸಾಧ್ಯವಾಗದ ಬಾಲಕರೊಬ್ಬರು ಈ ವೇಳೆ ಸಿಕ್ಕಿಬಿದ್ದರು.

ಮಂಗಳೂರಿನ ಜಲೀಲ ಹುಸೈನ್ ವಿರುದ್ಧ ಈಗಾಗಲೇ ಕಳ್ಳತನ, ದರೋಡೆ ಸೇರಿ 11 ಪ್ರಕರಣಗಳಿದ್ದವು. ಭಟ್ಕಳದ ಗಾಂಧೀನಗರದ ಹೆಬಳೆಯ ನಾಶೀರ್ ಹಕಿಂ ವಿರುದ್ಧ 2 ಪ್ರಕರಣ ಚಾಲ್ತಿಯಲ್ಲಿದ್ದವು. ಆ ಬಾಲಕನ ವಿರುದ್ಧವೂ ಒಂದು ಪ್ರಕರಣ ವಿಚಾರಣೆ ನಡೆಯುತ್ತಿದ್ದು, ಸಿಕ್ಕಿಬಿದ್ದವರ ಬಳಿಯಿದ್ದ 1500ರೂ ಹಣ, ಮೊಬೈಲ್, ಚಾಕು, ಬೆಲ್ಟು, ಖಾರದಪುಡಿ ಸೇರಿ ಅವರು ಬಳಸಿದ್ದ ಕಾರನ್ನು ಪೊಲೀಸರು ವಶಕ್ಕೆಪಡೆದರು. ಇನ್ನೂ ತಪ್ಪಿಸಿಕೊಂಡ ಭಟ್ಕಳ ಮುಗ್ದಂ ಕಾಲೋನಿಯ ಜಿಶಾನ್, ಭಟ್ಕಳ ಬಟ್ಟಾಗಾವಿನ ನಬೀಲ್ ಪತ್ತೆಗೆ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ವಿಶೇಷ ತಂಡ ರಚಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಗದೀಶ ಎಂ, ಡಿವೈಎಸ್ಪಿ ಮಹೇಶ ಎಂ ಕೆ ಈ ಕಾರ್ಯಾಚರಣೆಗೆ ನೆರವು ನೀಡಿದರು.

Related

Previous Post

ಯಲ್ಲಾಪುರ-ಮುಂಡಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

Next Post

ಲಂಚ ಪಡೆಯುವಾಗ 1 ವರ್ಷದಲ್ಲಿ 2 ನೆ ಭಾರಿಗೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಲಂಚಬಾಕಿ ಭ್ರಷ್ಟ ಕೃಷ್ಣವೇಣಿ

Kannada News Desk

Kannada News Desk

Next Post
ಲಂಚ ಪಡೆಯುವಾಗ 1 ವರ್ಷದಲ್ಲಿ 2 ನೆ ಭಾರಿಗೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಲಂಚಬಾಕಿ ಭ್ರಷ್ಟ ಕೃಷ್ಣವೇಣಿ

ಲಂಚ ಪಡೆಯುವಾಗ 1 ವರ್ಷದಲ್ಲಿ 2 ನೆ ಭಾರಿಗೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಲಂಚಬಾಕಿ ಭ್ರಷ್ಟ ಕೃಷ್ಣವೇಣಿ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.