• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, July 31, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಚಿತ್ರಸಂತೆ ಸಿನಿ ಪತ್ರಿಕೆ   ವತಿಯಿಂದ  ಉಮೇಶ ಮುಂಡಳ್ಳಿ ಅವರಿಗೆ ವರ್ಷದ ಕನ್ನಡಿಗ ೨೦೨೫ ಕರ್ನಾಟಕ ಅಚೀವರ್ಸ್ ಅವಾರ್ಡ್ ಪ್ರಧಾನ

Kannada News Desk by Kannada News Desk
June 1, 2025
in ಉತ್ತರ ಕನ್ನಡ
0
ಚಿತ್ರಸಂತೆ ಸಿನಿ ಪತ್ರಿಕೆ   ವತಿಯಿಂದ  ಉಮೇಶ ಮುಂಡಳ್ಳಿ ಅವರಿಗೆ ವರ್ಷದ ಕನ್ನಡಿಗ ೨೦೨೫ ಕರ್ನಾಟಕ ಅಚೀವರ್ಸ್ ಅವಾರ್ಡ್ ಪ್ರಧಾನ
0
SHARES
400
VIEWS
WhatsappTelegram Share on FacebookShare on TwitterLinkedin

 

ಭಟ್ಕಳ – ಬೆಂಗಳೂರಿನ ಪ್ರತಿಷ್ಠಿತ ಸಿನಿ ಪತ್ರಿಕೆ ಚಿತ್ರಸಂತೆ ಅವರಿಂದ ಜಿಲ್ಲೆಯ ಪ್ರತಿಭಾನ್ವಿತ ಬರಹಗಾರ ಲೇಖಕ ,ಸ್ವರ ಸಂಯೋಜಕ ಗಾಯಕ ಉಮೇಶ ಮುಂಡಳ್ಳಿ ಯವರಿಗೆ
೨೦೨೫ ರ “”ವರ್ಷದ ಕನ್ನಡಿಗ”” ಕರ್ನಾಟಕ ಅಚೀವರ್ಸ್ ಅವಾರ್ಡ್ ಪ್ರಶಸ್ತಿ ನೀಡಲಾಯಿತು.


ಉತ್ತರ ಕನ್ನಡ ಜಿಲ್ಲೆಯ ಭಾವಕವಿ ಎಂದೇ ಹೆಸರಾದ ಉಮೇಶ ಮುಂಡಳ್ಳಿ ಅವರು ಕಳೆದ ಇಪ್ಪತೈದು ವರ್ಷಗಳಿಂದ ಸಾಹಿತ್ಯ ಸಂಗೀತ ಸೇವೆಯನ್ನು ಜೊತೆಜೊತೆಗೆ ನಡೆಸಿಕೊಂಡು ಬರುತ್ತಿದ್ದು ಮೌನಗೀತೆ, ಭಾವಸುಮ, ಕರುನಾಡ ಕುಡಿಗಳು,ನಾನೂ ಶಿಲ್ಪವಾಗಬೇಕು, ಹಾಗೂ ತಿಂಗಳ ಬೆಳಕು ( ಹನಿಕವನ) ಎನ್ನುವ ಕವನ ಸಂಕಲನಗಳನ್ನು, ಬೆಂಕಿ ಬಿದ್ದಿದೆ ಹೊಳೆಗೆ ಮಕ್ಕಳ ಕಥಾ ಸಂಕಲನ, ಉತ್ತರ ಕನ್ನಡಕ್ಕೆ ಒಂದು ಸುತ್ತು ಪ್ರವಾಸಿ ಲೇಖನ, ಮಾತಾ ಮಹಿಮಾ ಹಾಗೂ ಹನುಮಾಮೃತ ಎನ್ನುವ ಭಕ್ತಿ ಪ್ರಧಾನ ಕೃತಿಗಳನ್ನು ಕನ್ನಡ ಸಾಹಿತ್ಯಕ್ಕೆ ನೀಡಿದ್ದು, ರಾಜ್ಯದ ಪ್ರತಿಷ್ಠಿತ ಪತ್ರಿಕೆಗಳಲ್ಲಿ ಅನೇಕ ಮೌಲ್ಯಭರಿತ ಲೇಖನಗಳನ್ನು ಬರೆಯುತ್ತಾ ಬರುತ್ತಿದ್ಸಾರೆ.


ಸಂಗೀತ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿರುವ ಮುಂಡಳ್ಳಿಯವರು ಜಿಲ್ಲೆ ಹೊರಜಿಲ್ಲೆ ಹಾಗೂ ಗಡಿ ರಾಜ್ಯಗಳಲ್ಲೂ ಭಕ್ತಿ ಸಂಗೀತ, ಸುಗಮ ಸಂಗೀತ ಕಾರ್ಯಕ್ರಮ ನೀಡುವುದರೊಂದಿಗೆ ತಮ್ಮದೇ ಸ್ವರಚಿತ ಭಾವಗೀತೆ ಭಕ್ತಿಗೀತೆ ಹಾಗೂ ದೇಶಭಕ್ತಿ ಗೀತೆಗಳ ಜೊತೆ ರಾಜ್ಯದ ಅನೇಕ ಹಿರಿ ಹಿರಿಯ ಕವಿಗಳ ಕವಿತೆಗಳೂ ಸೇರಿದಂತೆ ಇದುವರೆಗೆ ಸುಮಾರು ಮೂವತ್ತೈದಕ್ಕೂ ಹೆಚ್ಚಿನ ಗೀತೆಗಳಿಗೆ ಸ್ವರ ಸಂಯೋಜನೆ ಮಾಡಿ ತಾವು ಹಾಡುವುದರ ಜೊತೆಗೆ‌ ಇತರೆ ಗಾಯಕರಿಗೂ ಅವಕಾಶ ನೀಡಿದ್ದಾರೆ. ಭರವಸೆಯ ಛಾಯೆ, ಮುಂಡಳ್ಳಿ ಭಕ್ತಿ ಗಾನ ಮಾಲಾ,ಅಯೋಧ್ಯಾ ಶ್ರೀ ರಾಮನ ಭಕ್ತಿಗೀತೆ ಗಳು ಇವರ ಸಂಯೋಜನೆಯ ಜನಪ್ರಿಯ ಧ್ವನಿಮುದ್ರಿಕೆಗಳು. ಇವರ “ಭರವಸೆಯ ಛಾಯೆ” ೨೦೧೧ ರಲ್ಲಿ ಹಿರಿಯ ಸಾಹಿತಿ ಪಾಟಿಲ್ ಪುಟ್ಟಪ್ಪನರು ಲೋಕಾರ್ಪಣೆ ಮಾಡಿರುವುದು ವಿಶೇಷವಾಗಿದೆ.ಈ ಎಲ್ಲ ಸಾಧನೆಗಳನ್ನು ಪರಿಗಣಿಸಿ ಸಂಗೀತ ಸಾಹಿತ್ಯ ಮೇಳೈಸಿರುವ ಜಿಲ್ಲೆಯ ಅಪ್ಪಟ ಗ್ರಾಮೀಣ ಪ್ರತಿಭೆ ಉಮೇಶ ಮುಂಡಳ್ಳಿಯವರನ್ನು ಸ್ಯಾಂಡಲ್ ವುಡ್ ಪತ್ರಿಕೆ ಚಿತ್ರಸಂತೆ ಗುರುತಿಸಿ ವರ್ಷದ ಕನ್ನಡಿಗ ೨೦೨೫ ಕರ್ನಾಟಕ ಅಚೀವರ್ಸ್ ಪ್ರಶಸ್ತಿ ನೀಡಿ ಗೌರವಿಸಿದೆ.

ಬೆಂಗಳೂರು ಸದಾಶಿವ ನಗರದಲ್ಲಿರುವ ಹೈಡ್ ಪಾರ್ಕ್ ಖಾಸಗಿ ಹೊಟೆಲ್ ನಲ್ಲಿ ಶನಿವಾರ ನಡೆದ ಚಿತ್ರಸಂತೆ ಸಮಾರಂಭದಲ್ಲಿ ಮುಂಡಳ್ಳಿ ಯವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗಿರುತ್ತದೆ. ಜೊತೆಗೆ ಜನಪ್ರಿಯ ವೈದ್ಯರು, ಸಂಶೋಧಕರು, ಇಸ್ರೋ ವಿಜ್ಞಾನಿಗಳು, ಸಿನಿಮಾ ನಟರು,ತಂತ್ರಜ್ಞರು, ಸಮಾಜ ಸೇವಕರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಾದ ರಾಜ್ಯದ ಅನೇಕ ಸಾಧಕರಿಗೂ ಈ ಸಂಧರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲು ವಿಶೇಷವಾಗಿ ಮುಖ್ಯ ಅತಿಥಿಯಾಗಿ ಜನಪ್ರಿಯ ಚಿತ್ರನಟಿ ಅನುಷಾ ರೈ ಉಪಸ್ಥಿತರಿದ್ದರು. ಅತಿಥಿಗಳಾಗಿ ನಕ್ಷತ್ರ ನಾಡಿ ಖ್ಯಾತಿಯ ಜ್ಯೋತಿಷಿ ವಾಸ್ತು ಶಾಸ್ತ್ರಜ್ಞ ಡಾ.ದಿನೇಶ್ ಗುರೂಜಿ ನಟ ಮದನ್ ಹಾಜರಿದ್ದರು. ಚಿತ್ರಸಂತೆ ಪತ್ರಿಕಾ ಬಳಗದ ಎಲ್ಲಾ ಸಿಬ್ಬಂದಿಗಳು ಹಾಜರಿದ್ದು ಕಾರ್ಯಕ್ರಮ ಸಂಪೂರ್ಣವಾಗಿ ನಿರ್ವಹಿಸಿದರು.

Related

Previous Post

ಭಟ್ಕಳದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಹಣ ಕಟ್ಟಿ ಅಂದರ್ ಬಾಹರ್ ಇಸ್ಪೀಟ್ ಆಟ ಆಡುತ್ತಿದ್ದ 15 ಜನರ ಮೇಲೆ ಪೋಲಿಸರ ದಾಳಿ , ಮೂವರ ಬಂಧನ

Next Post

ಕಾರವಾರ ತಾಲ್ಲೂಕಿನ ಶಿರವಾಡ ಕೈಗಾರಿಕಾ ಪ್ರದೇಶದಲ್ಲಿ  ಮುಖ್ಯ ರಸ್ತೆಯ ಅಂಚಿನ ಭೂಮಿಯ ಆಳದಿಂದ ಕೆ. ವಿ  10  ವಿದ್ಯುತ್ ತಂತಿ ಮಾರ್ಗ ನನ್ನು ಅಳವಡಿಸಲು ಜೆಸಿಬಿ ಮೂಲಕ  ಅಗೆದು ಹಾಳಾದ ರಸ್ತೆ ದುರಸ್ತಿ ಮಾಡಲು ಕ.ರ.ವೆ ಕಾರವಾರ ನಗರ ಘಟಕ ಅಧ್ಯಕ್ಷ ರಾಜಾ ನಾಯ್ಕ ಅವರಿಂದ ಡಿ.ಸಿ ಗೆ ಮನವಿ

Kannada News Desk

Kannada News Desk

Next Post
ಕಾರವಾರ ತಾಲ್ಲೂಕಿನ ಶಿರವಾಡ ಕೈಗಾರಿಕಾ ಪ್ರದೇಶದಲ್ಲಿ  ಮುಖ್ಯ ರಸ್ತೆಯ ಅಂಚಿನ ಭೂಮಿಯ ಆಳದಿಂದ ಕೆ. ವಿ  10  ವಿದ್ಯುತ್ ತಂತಿ ಮಾರ್ಗ ನನ್ನು ಅಳವಡಿಸಲು ಜೆಸಿಬಿ ಮೂಲಕ  ಅಗೆದು ಹಾಳಾದ ರಸ್ತೆ ದುರಸ್ತಿ ಮಾಡಲು ಕ.ರ.ವೆ ಕಾರವಾರ ನಗರ ಘಟಕ  ಅಧ್ಯಕ್ಷ ರಾಜಾ ನಾಯ್ಕ ಅವರಿಂದ ಡಿ.ಸಿ ಗೆ ಮನವಿ

ಕಾರವಾರ ತಾಲ್ಲೂಕಿನ ಶಿರವಾಡ ಕೈಗಾರಿಕಾ ಪ್ರದೇಶದಲ್ಲಿ  ಮುಖ್ಯ ರಸ್ತೆಯ ಅಂಚಿನ ಭೂಮಿಯ ಆಳದಿಂದ ಕೆ. ವಿ  10  ವಿದ್ಯುತ್ ತಂತಿ ಮಾರ್ಗ ನನ್ನು ಅಳವಡಿಸಲು ಜೆಸಿಬಿ ಮೂಲಕ  ಅಗೆದು ಹಾಳಾದ ರಸ್ತೆ ದುರಸ್ತಿ ಮಾಡಲು ಕ.ರ.ವೆ ಕಾರವಾರ ನಗರ ಘಟಕ ಅಧ್ಯಕ್ಷ ರಾಜಾ ನಾಯ್ಕ ಅವರಿಂದ ಡಿ.ಸಿ ಗೆ ಮನವಿ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.