• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 7, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬೆಂಗಳೂರಿನ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ದ ಅಕ್ಷತಾ ಪೈ ಸಾವು

Kannada News Desk by Kannada News Desk
June 5, 2025
in ಉತ್ತರ ಕನ್ನಡ
0
ಬೆಂಗಳೂರಿನ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ದ ಅಕ್ಷತಾ ಪೈ ಸಾವು
0
SHARES
555
VIEWS
WhatsappTelegram Share on FacebookShare on TwitterLinkedin

 

ಸಿದ್ದಾಪುರ-ಮೊನ್ನೆ ಮಂಗಳವಾರ ಬೆಂಗಳೂರಿಗೆ ಮರಳಿದ್ದ ಸಿದ್ದಾಪುರದ ಅಕ್ಷತಾ ಅವರು ಈ ದಿನ ಶವವಾಗಿ ಊರಿಗೆ ಬಂದಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ ಸಾವನಪ್ಪಿದ 11 ಜನರಲ್ಲಿ ಅಕ್ಷತಾ (27 ವರ್ಷ) ಸಹ ಒಬ್ಬರು. ಗುರುವಾರ ಸಿದ್ದಾಪುರದಲ್ಲಿ ಅವರ ಅಂತ್ಯ ಸಂಸ್ಕಾರ ನಡೆಯಿತು.

ಅಕ್ಷತಾ ಪೈ ಮೂಲತಃ ಮಂಗಳೂರಿನ ಮುಲ್ಕಿಯವರು. ಬಾಲ್ಯದಿಂದಲೂ ಅವರು ಪ್ರತಿಭಾವಂತರಾಗಿದ್ದರು. ಸಿಎ ಪರೀಕ್ಷೆಯಲ್ಲಿ ಅವರು ಚಿನ್ನದ ಪದಕಪಡೆದಿದ್ದರು. ಕಳೆದ ಒಂದುವರೆ ವರ್ಷದ ಹಿಂದೆ ಅವರು ಸಾಪ್ಟವೇರ್ ಇಂಜಿನಿಯರ್ ಆಯಿಶ್ ಅವರನ್ನು ಮದುವೆ ಆಗಿದ್ದರು. ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ಬದುಕು ಕಟ್ಟಿಕೊಂಡಿದ್ದರು. ಖಾಸಗಿ ಕಂಪನಿ ಒಂದರಲ್ಲಿ ಅಕ್ಷತಾ ಅವರು ಉದ್ಯೋಗ ಮಾಡುತ್ತಿದ್ದರು. ಈಚೆಗೆ ಊರಿಗೆ ಬಂದಿದ್ದ ಈ ದಂಪತಿ ಮೊನ್ನೆ ಮಂಗಳವಾರ ಬೆಂಗಳೂರಿಗೆ ಮರಳಿದ್ದರು.

ಆರ್‌ಸಿಬಿ ಅಭಿಮಾನಿಯಾಗಿದ್ದ ಅಕ್ಷತಾ ಅವರು ಪತಿಯ ಜೊತೆ ಪಂದ್ಯಾವಳಿ ವೀಕ್ಷಣೆಗೆ ಹೋಗಿದ್ದರು. ಗಂಡ-ಹೆAಡತಿ ಇಬ್ಬರು ಕೈ ಕೈ ಹಿಡಿದುಕೊಂಡು ಹೋಗುತ್ತಿದ್ದು, ಒಮ್ಮೆಲೆ ನೂಕು ನುಗ್ಗಲು ಉಂಟಾಯಿತು. ಆ ವೇಳೆ ಅಕ್ಷತಾ ಕೈ ಬಿಡಿಸಿಕೊಂಡರು. ಮುಂದಿನ ಎರಡು ತಾಸುಗಳ ಕಾಲ ಹುಡುಕಾಟ ನಡೆಸಿದರೂ ಅಕ್ಷತಾ ಅವರ ಸುಳಿವು ಸಿಗಲಿಲ್ಲ. ಕಾಲ್ತುಳಿತದಲ್ಲಿ ಗಾಯಗೊಂಡವರನ್ನು ವಿವಿಧ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿಯೂ ಅವರು ಕಾಣಲಿಲ್ಲ.

ಅಲ್ಲಿನ ಪೊಲೀಸರ ಬಳಿ ಆಯಿಷ್ ಪತ್ನಿಯ ಬಗ್ಗೆ ವಿಚಾರಿಸಿದ್ದರು. ಪೊಲೀಸರಿಗೆ ಸಹ ಅಲ್ಲಿ ಏನಾಗುತ್ತಿದೆ? ಎಂದು ಗೊತ್ತಾಗುತ್ತಿರಲಿಲ್ಲ. `ನಾವು ನೋಡಿಲ್ಲ’ ಎಂದು ಅವರು ಹೇಳಿದರು. ಕೊನೆಗೆ ಬೋರಿಂಗ್ ಆಸ್ಪತ್ರೆಗೆ ಹೋದಾಗ ಅಲ್ಲಿ ಅಕ್ಷತಾ ಶವವಾಗಿದ್ದರು. ಆಸ್ಪತ್ರೆಗೆ ಬರುವ ಮುನ್ನವೇ ಅಕ್ಷತಾ ಸಾವನಪ್ಪಿದ ಬಗ್ಗೆ ವೈದ್ಯರು ಹೇಳಿದ್ದರು. ಆ ದಂಪತಿ ಧರಿಸಿದ್ದ ಆರ್‌ಸಿಬಿ ಟೀಶರ್ಟನಿಂದ ಅಕ್ಷತಾ ಶವ ಗುರುತಿಸಲು ಸಾಧ್ಯವಾಯಿತು. ಗುರುವಾರ ಅಕ್ಷತಾ ಅವರ ಶವ ಆಂಬುಲೆನ್ಸ ಮೂಲಕ ಸಿದ್ದಾಪುರಕ್ಕೆ ಬಂದಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

Related

Previous Post

ಅಂತರ ಜಿಲ್ಲಾ ಹೈಟೆಕ್ ಗೋ ಕಳ್ಳರನ್ನು ಅರೆಸ್ಟ್ ಮಾಡಿದ ಶಿರಸಿ ಪೊಲೀಸರು

Next Post

ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಾಚರಣೆ

Kannada News Desk

Kannada News Desk

Next Post
ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಾಚರಣೆ

ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಾಚರಣೆ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.