• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, June 26, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬೆಳ್ಳಿಗೆ ಶಾಲೆಗೆ ಹೊರಟ ಬಾಲಕ ಸಂಜೆ ಹೆಣವಾಗಿ ಮನೆ ಸೇರಿದ

Kannada News Desk by Kannada News Desk
June 24, 2025
in ಉತ್ತರ ಕನ್ನಡ
0
ಬೆಳ್ಳಿಗೆ ಶಾಲೆಗೆ ಹೊರಟ ಬಾಲಕ ಸಂಜೆ ಹೆಣವಾಗಿ ಮನೆ ಸೇರಿದ
0
SHARES
1.4k
VIEWS
WhatsappTelegram Share on FacebookShare on TwitterLinkedin

 

ಶಿರಸಿ-ಶಿರಸಿಯಲ್ಲಿ ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ಬುಲೆರೋ ವಾಹನ ಗುದ್ದಿದೆ. TSS ಆಸ್ಪತ್ರೆಗೆ ದಾಖಲಿಸಿದರೂ ಆ ಬಾಲಕನ ಜೀವ ಉಳಿಯಲಿಲ್ಲ.

ಶಿರಸಿ ಬಿಸಲಕೊಪ್ಪ ಬಳಿಯ ಮೀಸಗುಂದಿಯಲ್ಲಿ ರಾಘವೇಂದ್ರ ನಾಯ್ಕ ಕುಟುಂಬದವರು ವಾಸವಾಗಿದ್ದರು. ರಾಘವೇಂದ್ರ ನಾಯ್ಕ ಅವರ ಪುತ್ರ ತನ್ವಿಕ್ ನಾಯ್ಕ (10 ವರ್ಷ) ಸಮೀಪದ ಅಜ್ಜಿಬಳ ಸರ್ಕಾರಿ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದರು. ಜೂನ್ 23ರ ಶಾಲೆ ಮುಗಿದ ನಂತರ ತನ್ವಿಕ್ ನಾಯ್ಕ ಮನೆಗೆ ಮರಳುತ್ತಿದ್ದರು. ತನ್ವಿಕ್ ನಾಯ್ಕ ಅವರು ರಸ್ತೆ ದಾಟುತ್ತಿದ್ದಾಗ ಅಜ್ಜಿಬಳ ಗ್ಯಾರೇಜ್ ಹತ್ತಿರ ಬುಲೇರೋ ಜೀಪಿನ ಹಿಂದಿನ ಭಾಗ ತನ್ವಿಕ್ ಅವರ ಮುಖಕ್ಕೆ ಗುದ್ದಿತು.

ಆ ಬುಲೇರೋ ಜೀಪನ್ನು ಶಿರಸಿ ಕಾಗೇರಿಯ ಕಿರಣ ನಾಯ್ಕ ಅವರು ಓಡಿಸುತ್ತಿದ್ದರು. ತುರ್ತು ಕೆಲಸದ ನಿಮಿತ್ತ ಅವರು ಶಿರಸಿ-ಸಿದ್ದಾಪುರದ ಕಡೆ ವೇಗವಾಗಿ ಹೋಗುತ್ತಿದ್ದರು. ಶಾಲಾ ಬಾಲಕನಿಗೆ ಜೀಪು ಗುದ್ದಿದನ್ನು ಅರಿತ ಅವರು ತಕ್ಷಣ ತಮ್ಮ ವಾಹನ ನಿಲ್ಲಿಸಿದರು. ಗಾಯಗೊಂಡ ತನ್ವಿತ್ ನಾಯ್ಕ ಅವರನ್ನು ಅದೇ ಜೀಪಿನಲ್ಲಿ ಕೂರಿಸಿಕೊಂಡು ಶಿರಸಿಯ ಟಿಎಸ್‌ಎಸ್ ಆಸ್ಪತ್ರೆಗೆ ಬಂದರು.

ಆಸ್ಪತ್ರೆಯ ವೈದ್ಯರು ತನ್ವಿತ್ ನಾಯ್ಕ ಅವರನ್ನು ಬದುಕಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸಿದರು. ಆದರೆ, ಅದು ಸಾಧ್ಯವಾಗಲಿಲ್ಲ. 15ನಿಮಿಷದ ಒಳಗೆ ಆಸ್ಪತ್ರೆಗೆ ಬಂದರೂ ತನ್ವಿತ್ ನಾಯ್ಕ ಬದುಕಲಿಲ್ಲ. ಮಂಗಳವಾರ ಮೀಸೆಗುಂದಿಯಲ್ಲಿ ತನ್ವಿತ್ ಅಂತ್ಯಕ್ರಿಯೆ ನಡೆಯಿತು. ಶಾಲಾ ಮಕ್ಕಳು-ಮುಖ್ಯಾಧ್ಯಾಪಕರು ಈ ವೇಳೆ ಕಣ್ಣೀರಾದರು. ತನ್ವಿತ್ ಪಾಲಕರ ಜೊತೆ ವಿದ್ಯಾರ್ಥಿಯನ್ನು ಕಳೆದುಕೊಂಡ ಶಿಕ್ಷಕರು ಶವದ ಮುಂದೆ ಬಿಕ್ಕಿ ಬಿಕ್ಕಿ ಅತ್ತರು.

ಅಪಘಾತದ ಬಗ್ಗೆ ಸೊಸೈಟಿಯಲ್ಲಿ ಕ್ಲರ್ಕ ಆಗಿರುವ ರಾಜು ಗೌಡ ಅವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದರು.

Related

Previous Post

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರ 6ನೇ ಚಾತುರ್ಮಾಸ್ಯ ವ್ರತಾಚರಣೆಯ ಆಮಂತ್ರಣ ಪತ್ರಿಕೆ ಕುಮಟಾದಲ್ಲಿ ಬಿಡುಗಡೆ

Next Post

ಭಟ್ಕಳ ಸರ್ಕಾರಿ ತಾಲೂಕ ಆಸ್ಪತ್ರೆಯ  ಜನಪ್ರಿಯ ವೈದ್ಯರಾದ ಡಾ.ಲಕ್ಷ್ಮೀಶ್ ನಾಯ್ಕ ಅವರನ್ನು ವರ್ಗಾವಣೆ ಮಾಡದಂತೆ ಆಗ್ರಹಿಸಿ ಕರ್ನಾಟಕ ರಣಧೀರರ ವೇಧಿಕೆಯಿಂದ ಆರೋಗ್ಯ ಸಚಿವರಿಗೆ ಮನವಿ

Kannada News Desk

Kannada News Desk

Next Post
ಭಟ್ಕಳ ಸರ್ಕಾರಿ ತಾಲೂಕ ಆಸ್ಪತ್ರೆಯ  ಜನಪ್ರಿಯ ವೈದ್ಯರಾದ ಡಾ.ಲಕ್ಷ್ಮೀಶ್ ನಾಯ್ಕ ಅವರನ್ನು ವರ್ಗಾವಣೆ ಮಾಡದಂತೆ ಆಗ್ರಹಿಸಿ ಕರ್ನಾಟಕ ರಣಧೀರರ ವೇಧಿಕೆಯಿಂದ ಆರೋಗ್ಯ ಸಚಿವರಿಗೆ ಮನವಿ

ಭಟ್ಕಳ ಸರ್ಕಾರಿ ತಾಲೂಕ ಆಸ್ಪತ್ರೆಯ  ಜನಪ್ರಿಯ ವೈದ್ಯರಾದ ಡಾ.ಲಕ್ಷ್ಮೀಶ್ ನಾಯ್ಕ ಅವರನ್ನು ವರ್ಗಾವಣೆ ಮಾಡದಂತೆ ಆಗ್ರಹಿಸಿ ಕರ್ನಾಟಕ ರಣಧೀರರ ವೇಧಿಕೆಯಿಂದ ಆರೋಗ್ಯ ಸಚಿವರಿಗೆ ಮನವಿ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.