• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, September 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದ ಮುಗ್ದಂ ಕಾಲೋನಿಯ ಅರಣ್ಯ ಪ್ರದೇಶದಲ್ಲಿ ನೂರಾರು ದನಗಳ ಮೂಳೆಗಳು ಪತ್ತೆ: ಸ್ಥಳೀಯರಿಂದ ಆಕ್ರೋಶ

Kannada News Desk by Kannada News Desk
September 11, 2025
in ಉತ್ತರ ಕನ್ನಡ
0
ಭಟ್ಕಳದ ಮುಗ್ದಂ ಕಾಲೋನಿಯ ಅರಣ್ಯ ಪ್ರದೇಶದಲ್ಲಿ ನೂರಾರು ದನಗಳ ಮೂಳೆಗಳು ಪತ್ತೆ: ಸ್ಥಳೀಯರಿಂದ ಆಕ್ರೋಶ
0
SHARES
820
VIEWS
WhatsappTelegram Share on FacebookShare on TwitterLinkedin

 

ಭಟ್ಕಳ :ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ದನಗಳ ಮಾರಣಹೋಮ ಸೈಲೆಂಟಾಗಿ ನಡೆಯುತ್ತಿರುವ ಅನುಮಾನ ಮೂಡಿದೆ. ಭಟ್ಕಳದ ಮುಗ್ದಂ ಕಾಲೋನಿಯ ಅರಣ್ಯ ಪ್ರದೇಶದಲ್ಲಿ ನೂರಾರು ದನಗಳ ಮೂಳೆಗಳು ಪತ್ತೆಯಾಗಿದ್ದು, ಈ ಪ್ರದೇಶ ದನಗಳ ಹತ್ಯೆಯ ಸಾಕ್ಷಿಯಾಗಿರುವುದು ಸ್ಥಳೀಯರಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಸ್ಥಳೀಯರು ಹಾಗೂ ಹಿಂದೂ ಮುಖಂಡರ ಮಾಹಿತಿ ಪ್ರಕಾರ, ಕಳೆದ ಎರಡು ಮೂರು ದಿನಗಳಲ್ಲೇ ದನಗಳನ್ನು ಹತ್ಯೆ ಮಾಡಿ, ಅವುಗಳ ರಕ್ತದ ಕಲೆಗಳು, ಮೂಳೆಗಳನ್ನು ಗುಡ್ಡದ ಮೇಲೆಯೇ ಎಸೆದು ಹಾಕಿರುವ ಗುರುತುಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ. ಈ ಹಿಂದೆ ಪೊಲೀಸರು ನಾಕಾಬಂದಿ ನಡೆಸಿ ದನಗಳ್ಳರನ್ನು ಬಂಧಿಸಿದರೂ, ದನಗಳ ಪೂರೈಕೆ ಅಡ್ಡಿಯಿಲ್ಲದೆ ನಡೆಯುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಘಟನೆಯ ಮಾಹಿತಿಯನ್ನು ತಿಳಿದು ಸ್ಥಳೀಯರು ಹಾಗೂ ಹಿಂದೂ ಸಂಘಟನೆಗಳ ಮುಖಂಡರು ಸ್ಥಳಕ್ಕೆ ತೆರಳಿದಾಗ, ಪುರಸಭೆ ಸಿಬ್ಬಂದಿ ಮೂಳೆಗಳನ್ನು ವೇಸ್ಟೇಜ್ ಟ್ಯಾಂಕ್‌ಗೆ ಹಾಕಿ ತೆರವುಗೊಳಿಸಿರುವುದು ಗಮನಕ್ಕೆ ಬಂದಿದೆ. ಆದರೆ ಭಾರೀ ಪ್ರಮಾಣದ ಮೂಳೆಗಳು ಪತ್ತೆಯಾಗಿರುವುದರಿಂದ ಈ ಕಾರ್ಯಾಚರಣೆಯ ಹಿಂದೆ ದೊಡ್ಡ ಮಟ್ಟದ ಗೋಹತ್ಯೆ ಮಾಫಿಯಾ ಇರುವ ಸಾಧ್ಯತೆಯ ಶಂಕೆ ವ್ಯಕ್ತವಾಗಿದೆ.

ಭಟ್ಕಳದಲ್ಲಿ ನಡೆಯುತ್ತಿರುವ ಈ ಸೈಲೆಂಟ್ ಆಗಿ ನಡೆಯುತ್ತಿರುವ ದನಗಳ ಮಾರಣಹೋಮ ತಡೆಗಟ್ಟಲು ತಕ್ಷಣ ಕ್ರಮ ಕೈಗೊಳ್ಳುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸುತ್ತಿದೆ.. ಈ ಘಟನೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದು, ಗೋಹತ್ಯೆ ಪ್ರಕರಣದ ಹಿಂದೆ ಯಾರ ಬೆಂಬಲವಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

Related

Previous Post

ಪತ್ರಕರ್ತ, ಶಿಕ್ಷಕ , ಪ್ರಗತಿಪರ ಚಿಂತಕ ಎಂ.ಆರ್. ಮಾನ್ವಿಯವರಿಗೆ ಅಂಕೋಲಾದಲ್ಲಿ ಬಾರ್ಡೋಲಿ ಗೌರವ ಪ್ರಶಸ್ತಿ ಪ್ರದಾನ

Next Post

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಅಂಕೋಲಾ ತಾಲೂಕು ಘಟಕವನ್ನು ಉದ್ಘಾಟಿಸಿ  ತಹಶೀಲ್ದಾರ್  ಚಿಕಪ್ಪ ನಾಯಕ

Kannada News Desk

Kannada News Desk

Next Post
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಅಂಕೋಲಾ ತಾಲೂಕು ಘಟಕವನ್ನು ಉದ್ಘಾಟಿಸಿ  ತಹಶೀಲ್ದಾರ್  ಚಿಕಪ್ಪ ನಾಯಕ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಅಂಕೋಲಾ ತಾಲೂಕು ಘಟಕವನ್ನು ಉದ್ಘಾಟಿಸಿ  ತಹಶೀಲ್ದಾರ್  ಚಿಕಪ್ಪ ನಾಯಕ

Please login to join discussion

ಕ್ಯಾಲೆಂಡರ್

September 2025
M T W T F S S
1234567
891011121314
15161718192021
22232425262728
2930  
« Aug    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.